Latest updates and articles in politics category
ಕೃಷ್ಣ ನದಿಗೆ ಅಡ್ಡಲಾಗಿರುವ ಹಿಪ್ಪರಗಿ ಗೇಟ್ ಮುರಿದು ಹಿನ್ನೆಲೆಯಲ್ಲಿ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಒಂದು ನಿಯೋಗ ಮಹಾರಾಷ್ಟ್ರದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ನೀರಿನ ಬಗ್ಗೆ ಚರ್ಚಿಸಿ . ಒಂದು ವೇಳೆ ಅವರು ಹಣ ಕೇಳಿದರೂ ಸಹ ನೀರು ತರಲು ಸರ್ಕಾರ ಸಿದ್ಧವಿದೆ ಎಂದು ಭರವಸೆ ನೀಡಿದ್ದರು .
ಬಿಜೆಪಿ ಬಳ್ಳಾರಿಯಿಂದ ಪಾದಯಾತ್ರೆ ಮಾಡುವ ಕುರಿತಾಗಿ ಇಂದು ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯರವರು ಹೇಳಿದ್ದಾರೆ.
ಸದ್ಯ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ" ಎಂದು ಕರ್ನಾಟಕ ರಾಜ್ಯ ಸರ್ಕಾರದ ವಕ್ಫ್ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ
ಕೇರಳ ಸರ್ಕಾರ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆಯನ್ನು ಪುನರ್ ಪರಿಶೀಲಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ಗೆ ಪತ್ರ ಬರೆದಿದ್ದಾರೆ .
ಹೆಚ್.ಡಿ.ಕೆಯವರು ಡಿ.ಕೆ.ಶಿವಕುಮಾರ್ ರವರಿಗೆ ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪಿರಿಯೆನ್ಸ್ ಅಲ್ಲ ಎಂಬ ತಿರುಗೇಟನ್ನು ಹೇಳುವ ಮೂಲಕ ಹೆಚ್.ಡಿ.ಕೆಯವರು ತಮ್ಮ ಎಕ್ಸ್ ನಲ್ಲಿ ಹೇಳಿಕೊಂಡಿದ್ದಾರೆ.
ಕೆರಳದ ವಿಧಾನ ಸಭೆ ಅಂಗೀಕರಿಸಿರುವಂತಹ ಮಲೆಯಾಳಿ ಭಾಷಾ ಮಸೂದೆ-2025ನ್ನುಸಿಎಂ ಸಿದ್ದರಾಮಯ್ಯರವರು ತಕ್ಷಣ ಹಿಂಪಡೆಯಬೇಕು ಎಂದು ಹೇಳಿಕೊಂಡಿದ್ದಾರೆ. ಕಾರಣವೇನು ?
ಸಿಎಂ ಸಿದ್ದರಾಮಯ್ಯರವರು ಮನರೇಗಾ ಯೋಜನೆ ಮರುಜಾರಿಗೆ ತರುವುದಾಗಿ ನಿರ್ಣಯ ಅಂಗೀಕರಿಸಲು ವಿಧಾನಮಂಡಲದಲ್ಲಿ ವಿಶೇಷ ಅಧಿವೇಶನವನ್ನು ಏರ್ಪಡಿಸಿದ್ದಾರೆ.
ಸಂತ್ರಸ್ತರ ಪೈಕಿ ಸ್ಥಳೀಯರು ಹಾಗೂ ಕರ್ನಾಟಕದವರಿಗೆ ಮಾತ್ರ ಮನೆ ಕೊಡುತ್ತೇವೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಲಕ್ಸೆಂಬರ್ಗ್ ಜಗತ್ತಿನ ಪ್ರಮುಖ ಫೈನಾನ್ಷಿಯಲ್ ಹಬ್ಗಳಲ್ಲಿ ಒಂದಾಗಿದೆ. ಬ್ಯಾಂಕಿಂಗ್, ಇನ್ವೆಸ್ಟ್ಮೆಂಟ್ ಫಂಡ್ಗಳು, ಇನ್ಸುರೆನ್ಸ್ ಮತ್ತು ಫಿನ್ಟೆಕ್ ಕ್ಷೇತ್ರಗಳಲ್ಲಿ ಇದರ ಪ್ರಾಬಲ್ಯ ಇದೆ. ಅನೇಕ ಭಾರತೀಯ ಕಂಪನಿಗಳು ಯುರೋಪ್ ಮಾರುಕಟ್ಟೆಗೆ ಪ್ರವೇಶಿಸಲು ಲಕ್ಸೆಂಬರ್ಗ್ ಅನ್ನು ಗೇಟ್ವೇ ಆಗಿ ಬಳಸುತ್ತಿವೆ. ಭಾರತಕ್ಕೆ ಬರುವ ವಿದೇಶಿ ನೇರ ಹೂಡಿಕೆಗಳಲ್ಲಿ (FDI) ಲಕ್ಸೆಂಬರ್ಗ್ ಪ್ರಮುಖ ಸ್ಥಾನದಲ್ಲಿದೆ. ಬ್ಯಾಂಕಿಂಗ್, ಫೈನಾನ್ಸ್, ಫಿನ್ಟೆಕ್, ಸ್ಪೇಸ್ ಟೆಕ್ ಹಾಗೂ ಸ್ಟಾರ್ಟ್ಅಪ್ ಕ್ಷೇತ್ರಗಳಲ್ಲಿ ಭಾರತ–ಲಕ್ಸೆಂಬರ್ಗ್ ಸಹಕಾರ ವೇಗವಾಗಿ ಬೆಳೆಯುತ್ತಿದೆ.
ಬಿಡಿಎ ಎಂದರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕ ತೆಗೆದುಹಾಕಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಕುರಿತಾಗಿ ವ್ಯಾಪಾರ ಮತ್ತು ಬ್ರೋಕರೇಜ್ ಎಂಬ ಕಳಂಕ ಹೋಗಬೇಕು ಎಂದು ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಮ್ಮ ಕಡೆಯಿಂದ ಸ್ನೇಹಿ ರಾಷ್ಟ್ರವಾಗಿರುವ ವೆನೆಜುವೆಲಾಕ್ಕೆ ಅಗತ್ಯವಿರುವ ದೇಶದ ಸಾರ್ವಭೌಮತೆ ಮತ್ತು ಹಿತಾಸಕ್ತಿಯ ರಕ್ಷಣೆ ಪ್ರಯತ್ನವಾಗಿ ಎರಡು ದಿನಗಳ ಬಳಿಕ ವೆನೆಜುವೆಲಾದ ಮಧ್ಯಂತರ ಅಧ್ಯಕ್ಷರಾಗಿ ರೊಡ್ರಿಗಸ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಜಯ ಭಾರತ ಜನನಿಯ ತನುಜಾತೆ' ನಾಡಗೀತೆ ಹಾಡುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿಯವರ ಹತ್ಯೆಗೆ ಪ್ರಯತ್ನ ಆಗಿದೆ. ಗುರಿ ತಪ್ಪಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಆಗಿದೆ. ಎನ್ಡಿಎ ಘಟಕದ ಜೆಡಿಎಸ್ ಜೊತೆಗೂ ಸಮಾಲೋಚನೆ ಮಾಡಿ ಶೀಘ್ರವೇ ಬಿಜೆಪಿ ಸಂಸದೀಯ ಮಂಡಳಿಗೆ ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಕಳುಹಿಸಲು ತೀರ್ಮಾನಿಸಲಾಗಿದೆ.
ಜನರ ಪ್ರೀತಿ, ಆಶೀರ್ವಾದ ಮತ್ತು ಬೆಂಬಲದ ಶಕ್ತಿ ಸಿಎಂ ಕಾರ್ಯದೃಷ್ಟಿಗೆ ಮತ್ತಷ್ಟು ಪ್ರೇರಣೆ ನೀಡುತ್ತಿದೆ. ಜನರ ಸಹಭಾಗಿತ್ವವು ರಾಜಕೀಯ ಲೋಕದಲ್ಲಿ ಸಿಎಂ ಸಿದ್ದರಾಮಯ್ಯ ಅವರು ದೀರ್ಘಾವಧಿ ಆಡಳಿತ ಮಾಡಿದ ದಾಖಲೆ ಬರೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಶಿವಕುಮಾರ್ ಎಂದು ತಿಳಿಸಿದ್ದಾರೆ.
ಜ್ಞಾನದ ಬೆಳಕು ನೀಡಿದ ಕವಿ ಸರ್ವಜ್ಞರು, ಈ ಸಮುದಾಯಕ್ಕೆ ಸೇರಿರುವುದು ಹೆಮ್ಮೆಯ ವಿಷಯ.
ಶಿವಮೊಗ್ಗದಲ್ಲಿ ನಡೆಯುತ್ತಿರುವ ವಾಲ್ಮೀಕಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕಂಡುಕೊಂಡು ನಾನು ಒಬ್ಬ ಕ್ರಿಕೆಟ್ ಪ್ಲೇಯರ್ ರಾಜಕೀಯದಲ್ಲಿ ಒಳ್ಳೆ ಬ್ಯಾಟಿಂಗ್ ಮಾಡಬೇಕು ಅಂತ ಹೇಳಿ ಆ ಒಂದು ಸೂಚನೆಯನ್ನು ನೀಡಿದರು.
Get the latest politics news directly in your inbox
© H16news.online . All Rights Reserved. Designed by H16news.online