Top viewed articles based on reader engagement
ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ! ಸೌತ್ ಆಫ್ರಿಕಾ ತಂಡವು ಎದುರಾಳಿ ತಂಡವನ್ನು 328 ರನ್ ಗಳ ಭಾರೀ ಅಂತರದಿಂದ ಸೋಲಿಸಿ ವಿಶ್ವ ದಾಖಲೆಯ ಗೆಲುವು ದಾಖಲಿಸಿದೆ. ಭರ್ಜರಿ ಬ್ಯಾಟಿಂಗ್ ಮತ್ತು ಮಾರಕ ಬೌಲಿಂಗ್ ಪ್ರದರ್ಶನದಿಂದ ಈ ಜಯ ಸಾಧ್ಯವಾಗಿದ್ದು, ಈ ಪಂದ್ಯ ಕ್ರಿಕೆಟ್ ಅಭಿಮಾನಿಗಳ ಮನಸ್ಸಿನಲ್ಲಿ ಸದಾ ನೆನಪಾಗುವಂತಹದಾಗಿದೆ.
ಶೇರುಪೇಟೆಯಲ್ಲಿ ಭಾರಿ ಕುಸಿತ : senseks 2 ದಿನವೂ ಕುಸಿತ ಕಂಡಿದ್ದು, ಕಳೆದ ಎರಡು ದಿನಗಳಲ್ಲಿ ಒಟ್ಟು₹ 12 ಲಕ್ಷ ಕೋಟಿ ನಷ್ಟ ದಾಖಲಾಗಿದೆ. ಇಂದು ಸೆನ್ಸೆಕ್ಸ್ 1,066 ಅಂಶ ಇಳಿಕೆ ಕಂಡು ಮಾರುಕಟ್ಟೆಯಲ್ಲಿ ಚಿಂತಾಜನಕ ಸ್ಥಿತಿ ಉಂಟಾಗಿದೆ. NSE ಮತ್ತು BSE ಯ ಇತ್ತೀಚಿನ ವರದಿ ಪ್ರಕಾರ. ಪ್ರಮುಖ ಷೇರುಗಳ ಬೆಳೆಯದೆ ಕುಸಿತ ತೋರಿದೆ. ಈ ಭಾರತೀಯ ಷೇರುಪೇಟೆ ಹಾಗೂ ಹೂಡಿಕೆದಾರರ ಮೇಲೆ ಮಹತ್ವದ ಪರಿಣಾಮ ಬೀರುತ್ತಿದೆ.
ಐಪಿಎಲ್ ಗೆ ಗೂಗಲ್ ಜೆಮಿನಿ ಅಧಿಕೃತವಾಗಿ ಎಂಟ್ರಿ ನೀಡಿದ್ದು, ಬಿಸಿಸಿಐಗೆ ಭಾರಿ ಹಣಕಾಸು ಲಾಭದ ಮಳೆ ಸುರಿದಿದೆ. ಎಐ ತಂತ್ರಜ್ಞಾನ ದೈತ್ಯ ಗೂಗಲ್ ಜೊತೆಗೆ ನಡೆದ ಮಹತ್ವದ ಒಪ್ಪಂದದಿಂದ ಐಪಿಎಲ್ ಬ್ರ್ಯಾಂಡ್ ಮೌಲ್ಯ ಮತ್ತಷ್ಟು ಹೆಚ್ಚಿದ್ದು, ಕ್ರಿಕೆಟ್ ಮತ್ತು ಟೆಕ್ ಜಗತ್ತಿನ ಐತಿಹಾಸಿಕ ಸಂಗಮಕ್ಕೆ ಸಾಕ್ಷಿಯಾಗಿದೆ. ಈ ಡೀಲ್ ಬಿಸಿಸಿಐ ಆದಾಯ ದಾಖಲೆಯನ್ನು ಮತ್ತೊಂದು ಹಂತಕ್ಕೆ ಕರೆದೊಯ್ದಿದೆ.
ಗ್ರೀನ್ ಲ್ಯಾಂಡ್ ವಶಕ್ಕೆ ಪಡೆಯಲು ಅಮೆರಿಕ ಯಾವುದೇ ರೀತಿಯ ಬಲಪ್ರಯೋಗ ಮಾಡುವುದಿಲ್ಲ ಎಂದು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಗ್ರೀನ್ ಲ್ಯಾಂಡ್ ತಂತ್ರಜ್ಞಾನದ ಮಹತ್ವ ಮತ್ತು ಭೌಗೋಳಿಕ ಸ್ಥಾನ ಕುರಿತು ಚರ್ಚೆಗಳು ಜೋರಾಗಿರುವ ನಡುವೆ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ನಲ್ಲಿ ನಿನ್ನೆ ನಡೆಯ ಬೇಕಿದ್ದ ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ ಪ್ರಕಣದ ವಿಚಾರಣೆ ನಡೆದಿಲ್ಲ: ಕಾರಣ ಇಂದು ವಿಚಾರಣೆಗೆ ಕರ್ನಾಟಕ ಬಂದಿಲ್ಲ ಆದ್ದರಿಂದ ಮತ್ತೆ ಮಹಾರಾಷ್ಟ್ರಕ್ಕೆ ನಿರಾಸೆ ಉಂಟಾಗಿದೆ.
ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಕಳೆದ ನಾಲ್ಕು ದಿನಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದಾರೆ. ಈ ಭಕ್ತರ ಪ್ರವಾಹದಿಂದ ದೇವಾಲಯದ ಆದಾಯ ನಾಲ್ಕು ಕೋಟಿ ರೂ. ಕ್ಕಿಂತ ಅಧಿಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಭಕ್ತರು ಮತ್ತು ಧಾರ್ಮಿಕ ಉತ್ಸವದ ಮಹತ್ವ, ತಳಿಯ ವ್ಯವಸ್ಥೆ, ಮತ್ತು ಭಕ್ತರ ಅನುಭವಗಳ ಬಗ್ಗೆ ಸಂಪೂರ್ಣ ವರದಿ ಇಲ್ಲಿದೆ ನೋಡಿ..
ಮುಂದಿನ ತಿಂಗಳು ಬಾಂಗ್ಲಾದೇಶದಲ್ಲಿ ನಡೆಯಲಿರುವ ಸಾರ್ವಜನಿಕ ಚುನಾವಣೆಗೆ ದೇಶದ ರಾಜಕೀಯ ವಾತಾವರಣ ತೀವ್ರಗೊಂಡಿದೆ. ಇದರಿಂದಾಗಿ ಶೇಖ್ ಹಸೀನಾ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಾಧ್ಯಾಪಕ ಹುದ್ದೆಯನ್ನು ತೆರೆದು ಮೀನುಗಾರಿಕೆ ಕೃಷಿ ಮಾಡಿ ಯಶಸ್ವಿಯಾದ ಇವರು ಕವಿಂದ್ರ ಕುಮಾರ್ ಮೌರ್ಯ ಅವರು ಮೀನು ಸಾಕಣೆಯಲ್ಲಿಯೇ ಲಕ್ಷಗಟ್ಟಲೆ ಹಣ ಗಳಿಸಿದ ರೈತ!
ಸಿದ್ದರಾಮಯ್ಯರವರು ಮಹಾತ್ಮ ಗಾಂಧಿಯಂದರೆ ಬಿಜೆಪಿಗೆ ಅಲರ್ಜಿ ಎನ್ನುವ ಮೂಲಕ ನರೇಗಾ ಬಚಾವೋ ಆಂದೋಲನ ಜನಾಂದೋಲನವಾಗಬೇಕೆಂದು ಸಿದ್ದರಾಮಯ್ಯರವರು ಹೇಳಿದ್ದಾರೆ.
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಇಂಡಿಯಾ ಕ್ರಿಕೆಟ್ ಆಟಗಾರರಾದ ವಿರಾಟ ಕೊಹ್ಲಿ ಮತ್ತು ಕುಲದೀಪ ಯಾದವರವರು ಭೇಟಿ ನೀಡಿದ್ದಾರೆ. ಅವರು ಮುಂಬರುವ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಸಿದ್ಧರಾಗಿದ್ದಾರೆ.
ಸಿಎಂ ಸಿದ್ದರಾಮಯ್ಯನವರು ತುಮಕೂರಿನಲ್ಲಿ ಕರ್ನಾಟಕ ಕ್ರೀಡಾಕೂಟ ೨೦೨೫- ೨೬ ಅನ್ನು ಉದ್ಘಾಸಿದರು ನಂತರ ತಮ್ಮ ಭಾಷಣದಲ್ಲಿ ತಮ್ಮ ಬಾಲ್ಯದಲ್ಲಿ ಆಡಿದ ಕ್ರೀಡೆಗಳ ಬಗ್ಗೆ ನೆನಪಿಸಿಕೊಂಡರು.
ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪೂರ್ಣವಾಗಿ ಕುಸಿದಿದೆ. ಗಲಭೆ, ಹಲ್ಲೆ,ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಜನರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಸರ್ಕಾರದ ನಿರ್ಲಕ್ಷದಿಂದ ರಾಜ್ಯ ರಾಜಕತೆಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಅಮೇರಿಕ - ಜಪಾನ ಹಿಂದೆಹಾಕಿ ಭಾರತವು 5G ತಂತ್ರಜ್ಞಾನದ ಬಳಕೆಯಲ್ಲಿ ವಿಶ್ವದ ಎರಡನೇ 5G ತಂತ್ರಜ್ಞಾನವನ್ನು ಬಳಸುವ ಅತಿ ದೊಡ್ಡ ರಾಷ್ಟ್ರವಾಗಿದೆ.
Horoscope Today 18 January: ಇಂದು ಈ ರಾಶಿಯವರು ಸ್ವಲ್ಪ ಕಡಿಮೆ ಮಾತನಾಡಿ! ದಿನ ಭವಿಷ್ಯ ಸೂಚನೆ ಇಂದಿನ ದಿನ ಈ ರಾಶಿಯವರಿಗೆ ಮಾತಿನ ಸಂಯಮ ಅತ್ಯವಶ್ಯ. ಅನ್ಯ ಘರ್ತ್ಯವಾಗಿ ಹೆಚ್ಚು ಮಾತ ನಾಡುವುದರಿಂದ ತಪ್ಪುರ್ಥ, ಮನಸ್ತಾಪ ಅಥವಾ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಇಂದು ಕಡಿಮೆ ಮಾತನಾಡಿ, ಹೆಚ್ಚು ಆಲಿಸಿ ಎನ್ನುವ ಸಲಹೆಯನ್ನು ಜ್ಯೋತಿಷ್ಯ ಶಾಸ್ತ್ರ ನೀಡುತ್ತದೆ.
ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿವೆ. ಕಳೆದ ಕೆಲವು ದಿನಗಳಿಂದ ಮುಂದುವರೆದ ಒಣಹವಾಮಾನ ಮತ್ತು ಬಿಸಿಲಿನ ತೀವ್ರತೆ ಬೆಂಕಿ ವೇಗವಾಗಿ ಹರಡುವುದಕ್ಕೆ ಕಾರಣವಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರಂತರ ತೊಡಗಿದ್ದಾರೆ, ಸಸ್ಯ ಸಂಪತ್ತು ಮತ್ತು ಪರಿಸರಕ್ಕೆ ಭಾರಿ ಹಾನಿಯಾಗುವ ಭೀತಿ ಎದುರಾಗಿದೆ. ಬೆಂಕಿಯ ಮೂಲದ ಬಗ್ಗೆ ತನಿಖೆ ಮುಂದುವರಿದಿದ್ದು, ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಈ ಬಾರಿ ಶೂ ಬದಲು ಚಪ್ಪಲಿ ನೀಡುವ ಕುರಿತು ಶಿಕ್ಷಣ ಇಲಾಖೆ ಹೊಸ ಯೋಜನೆಯನ್ನು ರೂಪಿಸುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ. ಈ ಮಾಹಿತಿಯ ಬಗ್ಗೆ ಸಂಪೂರ್ಣ ವಿವರ ತಿಳಿದುಕೊಳ್ಳೋಣ ಬನ್ನಿ
ವಿನಯ ರಾಜಕುಮಾರ ಮತ್ತು ಮೇಘಾ ಶೆಟ್ಟಿ ಯವರ ಅಭಿನಯದ ಗ್ರಾಮಾಯಣ ಚಿತ್ರದ ಹಾಡಿನ ಬಿಡುಹಗಡೆಯ ಸಂದರ್ಭದಲ್ಲಿ ಹ್ಯಾಟ್ರಿಕ್ ಹೀರೊ ಶಿವರಾಜಕುಮಾರರವರು ಬೆಂಕಿ ಡ್ಯಾನ್ಸ್ ಮಾಡಿದರು.
ನಿಫಾ ವೈರಸ್ ಹರಡುವುದು ಹೀಗೆ ನೋಡಿ: ವೈದರು ಸೂಚಿಸುವ ಮುನ್ನೆಚ್ಚರಿಕೆಗಳು ಮತ್ತು ಚಿಕಿತ್ಸೆ
ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ! ಇನ್ಮುಂದೆ ಪಿಯುಸಿ ಮಕ್ಕಳಿಗೆ ಸ್ಟಡಿ ಹಾಲಿಡೇ ಇರುವುದಿಲ್ಲ. ಶಿಕ್ಷಣ ಇಲಾಖೆ ಹೊಸ ಆದೇಶ ಹೊರಡಿಸಿದ್ದು, ಪರೀಕ್ಷೆ ಮುಗಿಯುವವರೆಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ಶಾಲೆ/ ಕಾಲೇಜಿಗೆ ಹಾಜರಾಗಬೇಕು ಎಂದು ಸೂಚಿಸಿದೆ. ಈ ಹೊಸ ನಿಯಮದಿಂದ ಪಿಯುಸಿ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಪಿಯುಸಿ ಪರೀಕ್ಷೆ ಸ್ಟಡಿ ಹಾಲಿಡೇ ರದ್ದು ಶಿಕ್ಷಣಿ ಇಲಾಖೆಯ ತೀರ್ಮಾನ ಸೇರಿದಂತೆ ಸಂಪೂರ್ಣ ಮಾಹಿತಿಗಾಗಿ ಇಲ್ಲಿದೆ ನೋಡಿ.
ಉಡುಪಿಯ ಕೃಷ್ಣ ಮಠಕ್ಕೆ ಬರುವ ಭಕ್ತರಿಗೆ ಹೊಸ ಡ್ರೆಸ್ ಕೋಡ್ ಜಾರಿ ಮಾಡಲಾಗಿದೆ! ಇನ್ಮುಂದೆ ಕೆಲವು ಬಟ್ಟೆಗಳನ್ನು ಧರಿಸಿ ದೇವಸ್ಥಾನಕ್ಕೆ ಪ್ರವೇಶ ಮಾಡಲು ಅನುಮತಿ ಇಲ್ಲ. ಭಕ್ತರು ಯಾವುದೇ ಕಳಕಳಿ ತಪ್ಪಿಸಿಕೊಳ್ಳಲು,ಹೊಸ ನಿಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ..
© H16news.online . All Rights Reserved. Designed by H16news.online