Top viewed articles based on reader engagement
ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಶಿಕ್ಷಣ ಇಲಾಖೆ ಹೊಸ ಗೈಡ್ ಲೈನ್ಸ್ ಪ್ರಕಟಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಮತ್ತು ಪರೀಕ್ಷಾ ಫಲಿತಾಂಶ ಸುಧಾರಣೆಯ ಉದ್ದೇಶದಿಂದ ಈ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಪರೀಕ್ಷಾ ಸಿದ್ಧತೆಯಲ್ಲಿ ಶಿಸ್ತು, ಸಮಯಪಾಲನೆ ಹಾಗೂ ಪಠ್ಯ ಪುನರವಲೋಕನಕ್ಕೆ ಹೆಚ್ಚಿನ ಒತ್ತು ನೀಡುವಂತೆ ವಿದ್ಯಾರ್ಥಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ.
ಉತ್ತರ ಅಮೆರಿಕಾದ ಏರೋಸ್ಪೇಸ್ ಡಿಫೆನ್ಸ್ ಕಮಾಂಡ್ ಅವರು ಶೀಘ್ರದಲ್ಲಿ ಗ್ರೀನ್ಲ್ಯಾಂಡ್ ಗೆ ವಿಮಾನಗಳು ಬರಲಿವೆ ಎಂದು ತಿಳಿಸಿದ್ದಾರೆ.
ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯ ಇಬ್ಬರು ಕ್ರೀಡಾಪಟ್ಟು ಗಳಾದ ರಾಜೇಂದ್ರ ಸಿಂಗ್ ಠಾಕೂರ್ 70 ವರ್ಷ ವಯಸ್ಸಿನವರು 83 ಕೆಜಿ ವಿಭಾಗದಲ್ಲಿ ಭಾರತದಿಂದ ಸ್ಪರ್ಧಿಸಿದರು ಮತ್ತು ಸಂಜಯ್ ಚಾಟೆ 66 ವರ್ಷದ ೬೪ ವರ್ಷದ ವಿಭಾಗದಲ್ಲಿ ಭಾರತದಿಂದ ಸ್ಪರ್ಧಿಸಿದರು.
ವರ್ಷದ ಮೊದಲ ವರ್ಷದ ಜಂಟಿ ಅಧಿವೇಶದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ಭಾಷಣವನ್ನು ಅರ್ಧದಲ್ಲೇ ನಿಲ್ಲಿಸಿ ಹೊರಟರು ಅದರಿಂದ ಅಸಮಾಧಾನಗೊಂಡ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಮಾತನಾಡಿ ರಾಜ್ಯಪಾಲರ ವಿರುದ್ಧ ಗುಡುಗಿದರು.
ಕಾಂಗ್ರೆಸ್ ಸಚಿವ ಶಶಿ ತರೂರ ಪ್ರಧಾನಿ ಬಳಿಕ ಭಾರತದಲ್ಲೇ ಅತಿ ಕಠಿಣ ಕೆಲಸವು ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ರ ಗೌತಮ್ ಗಂಭೀರದ್ದು ಎಂದು ಅವರನ್ನು ಗುಣಗಾನ ಮಾಡಿದ್ದಾರೆ.
ಗುಜರಾತ್ ನಲ್ಲಿ ಮಾರುತಿ ಸುಜುಕಿ ₹ 35 ಸಾವಿರ ಕೋಟಿ ಹೂಡಿಕೆ: 12,000 ಹೊಸ ಉದ್ಯೋಗ, 10 ಲಕ್ಷ ಕಾರು ಉತ್ಪಾದನೆ ಗುರಿ, ಭಾರತೀಯ ವಾಹನ ಉದ್ಯಮದಲ್ಲಿ ಬೃಹತ್ ಬೆಳವಣಿಗೆ.
Supreme Court Recruitment 2026: ಭಾರತದ ಸುಪ್ರೀಂಕೋರ್ಟಿನಲ್ಲಿ 90 ಕಾನೂನು ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ಪದವೀಧರರಿಗೆ ಇದು ಅತ್ಯುತ್ತಮ ಕೇಂದ್ರ ಸರ್ಕಾರ ಉದ್ಯೋಗಾವಕಾಶವಾಗಿದ್ದು, ಅರ್ಹಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಚಿನ್ನ ಮತ್ತು ಬೆಳ್ಳಿಯ ನಂತರ ತಾಮ್ರದ ಅಬ್ಬರ 2026ರಲ್ಲಿ ಭಾರೀ ಬೆಲೆ ಏರಿಕೆ ನಿರೀಕ್ಷೆ 2026ರಲ್ಲಿ ತಾಮ್ರದ ಬೆಲೆ ಭಾರಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆರ್ಥಿಕ ವಿಶ್ಲೇಷಕರು ಸೂಚಿಸುತ್ತಿದ್ದಾರೆ. ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯ ನಂತರ, ತಾಮ್ರವು ಕಲ್ಲುಗಡ್ಡೆ , ವಿದ್ಯುತ್ ಹಾಗೂ ನಿರ್ಮಾಣ ಕೈಗಾರಿಕೆಗಳಲ್ಲಿ ಪ್ರಮುಖವಾಗಿ ಬಳಕೆಯಾಗುವುದರಿಂದ ಬೇಡಿಕೆ ಹೆಚ್ಚಾಗುತ್ತದೆ.
ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ೧ ನಿಮಿಷಗಳ ಭಾಷಣವನ್ನು ಮಾಡಿದರಿಂದ ವಿಧಾನಸಭೆಯಲ್ಲಿ ಗದ್ದಲ ಉಂಟಾಗಿದೆ. ಕಾಂಗ್ರೆಸ್ ಸದಸ್ಯರು ರಾಜ್ಯಪಾಲರಿಗೆ ಅಗೌರವ ತೋರಿದ್ದಾರೆ ಎಂದು ವಿಪಕ್ಷ ವಿರೋಧಿಸಿದೆ.
ಮೆದುಳಿನ ಪಾರ್ಶ್ವವಾಯು ಸಂಭವಿಸುವ ಮುಖ್ಯ ಕಾರಣಗಳು ಯಾವುವು? ಯಾವ ಲಕ್ಷಣಗಳು ಅಪಾಯದ ಸೂಚನೆ ನೀಡುತ್ತವೆ?. ವೈದರು ನೀಡುವ ಎಚ್ಚರಿಕೆ ಮತ್ತು ತಕ್ಷಣ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಈ ಲೇಖನದಲ್ಲಿ ವಿವರಿಸಲಾಗಿದೆ ನಿಮ್ಮ ಆರೋಗ್ಯವನ್ನು ರಕ್ಷಿಸಲು ಅಗತ್ಯ ಮಾಹಿತಿಯನ್ನು ತಿಳಿದುಕೊಳ್ಳಿ.
ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್ ಹೇಳಿದರು: ಸಂವಿಧಾನ ನಿರ್ಮಾತೃಗಳ ಕನಸು ಉಳಿಸಲು ಮತ್ತು ಪ್ರಜಾಪ್ರಭುತ್ವದ ಅಡಿಗಲ್ಲು ಒಕ್ಕೂಟ ವ್ಯವಸ್ಥೆಯನ್ನು ಕಾಯ್ದುಕೊಳ್ಳಲು ನಮ್ಮೆಲ್ಲರ ಜವಾಬ್ದಾರಿ ಇದೆ. ಒಕ್ಕೂಟ ವ್ಯವಸ್ಥೆ ದೇಶದ ಶಕ್ತಿಗೆ ಪೂರಕವಾಗಿದೆ ಶ್ರೇಣಿ ಬೇದ ಮತ್ತು ಅಸಮಾನತೆಯನ್ನು ತಡೆಯಲು ಮತ್ತು ಸಮಾನತೆ ನ್ಯಾಯ ಮತ್ತು ಸಬಲೀಕರಣವನ್ನು ಒದಗಿಸಲು ಸಹಾಯ ಮಾಡುತ್ತದೆ. ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯವನ್ನು ಬಳಪಡಿಸಲು ಎಲ್ಲಾ ನಾಗರಿಕರು ಈ ಕರ್ತವ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಕರೆ ನೀಡಿದರು.
ಇಂದೋರ್ ಕಲುಷಿತ ನೀರು ಪ್ರಕರಣ: ಈ ಘಟನೆಗೆ ಸಂಬಂಧಿಸಿದಂತೆ ತುರ್ತು ನ್ಯಾಯಾಲಯ ಪರಿಶೀಲನ ಅಗತ್ಯವಿದೆ ಎಂದು ಹೈಕೋರ್ಟ್ ಪೀಠ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ತನಿಕಾ ಪ್ರಾರಂಭವಾದ ದಿನದಂದು ನಾಲ್ಕು ವಾರಗಳ ಒಳಗೆ ಮಧ್ಯಂತರ ವರದಿ ಸಲ್ಲಿಸುವಂತೆ ತನಿಕಾ ಅಧಿಕಾರಿಗಳಿಗೆ ನ್ಯಾಯ ಸ್ಪಷ್ಟ ನಿರ್ದೇಶನ ನೀಡಿದೆ
ಇತಿಹಾಸ ಬರೆದ ಸೀತಾರಾಮನ್: ಸತತ 9ನೇ ಬಜೆಟ್ ಮಂಡಿಸುತ್ತಿರುವ ಸಚಿವೆ. ಭಾರತದ ಹಣಕಾಸು ಕ್ಷೇತ್ರದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರು ಯಾರು ಎಂಬುದರ ಸಂಪೂರ್ಣ ಮಾಹಿತಿ ಮತ್ತು 540 ದಾಖಲೆಗಳನ್ನು ಇಲ್ಲಿ ಓದಿ. 2026 - 27 ವಿವರಗಳು ಮುಖ್ಯ ಘೋಷಣೆಗಳು ತೆರಿಗೆ ಮತ್ತು ವೆಚ್ಚ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ.
ಸಮೀಪಿಸುತ್ತಿರುವ 2026 ವಿಂಟರ್ ಒಲಂಪಿಕ್ ಕ್ರೀಡಾ ಉತ್ಸವ! ಕ್ರೀಡಾಪಟುಗಳು ಮತ್ತು ಸಿದ್ಧತೆಗಳನ್ನು ಪೂರ್ಣಗೊಳಿಸುತ್ತಿದ್ದಾರೆ, ಮತ್ತು ಹೊಸ ಎಡಿಷನ್ ಗಾಗಿ ರೆಡಿಯಾಗಿದ್ದಾರೆ. ಈ ಒಲಂಪಿಕ್ ನಲ್ಲಿ ಪ್ರಮುಖ ಸ್ಪರ್ಧೆಗಳು ಪ್ರಶಸ್ತಿ ಹಂತಗಳು ಮತ್ತು ದೇಶಿಯ ತಂಡಗಳು ನಿರೀಕ್ಷೆಗಳನ್ನು ತಿಳಿದುಕೊಳ್ಳಿ. ಎಲ್ಲಾ ಕ್ರೀಡಾಪಟು ಮತ್ತು ಅಭಿಮಾನಿಗಳಿಗೂ ಉತ್ಸಾಹಭರಿತ ಸ್ಪೋರ್ಟ್ಸ್ ಅಪ್ಡೇಟ್.
ಕೃತಕ ಬುದ್ಧಿಮತ್ತೆ ಎಐ ಕ್ಷೇತ್ರದ ಬೆಳವಣಿಗೆ ಮತ್ತು ಭಾರತದ ಭವಿಷ್ಯ ಕುರಿತು ಚರ್ಚಿಸಲು ಭಾರತೀಯ ಕಂಪನಿಗಳ ಸಿಇಒ ಗಳ ಹಾಗೂ ಎಐ ಪರಿಣಿತ ರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಸಭೆ ನಡೆಸಿದರು.
ಮಹಾತ್ಮ ಗಾಂಧಿಯವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯ ನಾಯಕರು ಹಾಗೂ ನಾಗರಿಕರ ರಾಷ್ಟ್ರಪತಿ ಮಹಾತ್ಮ ಗಾಂಧಿಯವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.
ಕೇಂದ್ರ ಬಜೆಟ್ 2026ರಲ್ಲಿ ಬಯೋಫಾರ್ಮಾ ಹಬ್ ಆಗಿ ರೂಪಿಸುವ ಉದ್ದೇಶದೊಂದಿಗೆ 10,000 ಕೋಟಿ ರೂ.ಘೋಷಣೆ ಮಾಡಲಾಗಿದೆ. ಈ ಅನುದಾನವು ಔಷಧಿ ತಯಾರಿಕೆ, ವೈದ್ಯಕೀಯ ಸಂಶೋಧನೆ, ನಿರ್ಯಾತ್ ಸಾಮರ್ಥ್ಯ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವಪೂರ್ಣ ಪ್ರೇರಣೆ ನೀಡಲಿದೆ. ಬಯೋಫಾರ್ಮಾ ಉದ್ಯಮದಲ್ಲಿ ಭಾರತವನ್ನು ಜಾಗತಿಕ ಹಬ್ಗಾಗಿ ರೂಪಿಸುವ ದೋರಣೆ ಈ ಬಜೆಟ್ ಮೂಲಕ ಸ್ಪಷ್ಟವಾಗಿದೆ.
ಹೊಸ ವರ್ಷಾಚರಣೆಯಂದು ಸಾರ್ವಜನಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳ ರೈಲು ಸೇವೆಗಳ ಸಮಯವನ್ನು ವಿಸ್ತರಿಸಲಾಗಿದೆ.
ಮುಂಬರುವ ಟಿ20 ವಿಶ್ವಕಪ್ಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟಗೊಂಡಿದ್ದು, ಹ್ಯಾರಿ ಬ್ರೂಕ್ಗೆ ನಾಯಕತ್ವ ನೀಡಲಾಗಿದೆ. ಮಾರಕ ವೇಗಿ ಜೋಫ್ರಾ ಆರ್ಚರ್ ತಂಡಕ್ಕೆ ಮರಳಿದ್ದು, ಶ್ರೀಲಂಕಾ ವಿರುದ್ಧದ ಸರಣಿಗೂ ತಂಡವನ್ನು ಹೆಸರಿಸಲಾಗಿದೆ. ಆರ್ಸಿಬಿಯ ಇಬ್ಬರು ಆಟಗಾರರು ಸಹ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಉತ್ತರ ಪ್ರದೇಶದಲ್ಲಿ ಇತ್ತೀಚಿಗೆ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ದಿನಪತ್ರಿಕೆಗಳನ್ನು ಓದುವ ಓದುವುದನ್ನು ಕಟಾಯಗೊಳಿಸಿ ಆದೇಶವನ್ನು ಹೊರಡಿಸಿದ್ದಾರೆ ಮಕ್ಕಳಲ್ಲಿ ಕೆಲವು ಸಾಮಾನ್ಯ ಜ್ಞಾನ ಭಾಷೆ ಸಂಸತ್ತು ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರಕಾರ ತಿಳಿಸಿದೆ.
© H16news.online . All Rights Reserved. Designed by H16news.online