156 articles found
Bharat Taxi Launched: ದೇಶದ ಮೊದಲ ಸಹಕಾರಿ ಆಧಾರಿತ ಸವಾರಿ ಸೇವೆಯಾದ 'ಭಾರತ ಟ್ಯಾಕ್ಸಿ' ಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಡುಗಡೆ ಮಾಡಿದ್ದಾರೆ.
ಬಾಹ್ಯಾಕಾಶ ಮಿಷನ್ ಗೆ ಗಗನಯಾತ್ರಿಗಳು ಸ್ಮಾರ್ಟ್ ಫೋನ್ ಕೊಂಡೊಯ್ಯುತ್ತಿರುವುದು ಯಾಕೆ? ಬಾಹ್ಯಾಕಾಶ ದಲ್ಲಿ ಮೊಬೈಲ್ ಬಳಸುವ ಉದ್ದೇಶ ತಂತ್ರಜ್ಞಾನ ಮಹತ್ವ ಮತ್ತು ಇದರ ಹಿಂದಿರುವ ವಿಜ್ಞಾನ ರಹಸ್ಯಗಳನ್ನು ಇಲ್ಲಿ ತಿಳಿಯಿರಿ.
ಸ್ಪೇಸ್ ಎಕ್ಸ್ ಮತ್ತು xAI ವಿಲೀನದ ಬಗ್ಗೆ ಜಾಗತಿಕ ಟೆಕ್ ವಲಯದಲ್ಲಿ ಬಾರಿ ಚರ್ಚೆ ನಡೆಯುತ್ತಿದೆ. ಈ ವಿಲೀನದ ಮೂಲಕ ಎಲಾನ್ ಮಾಸ್ಕ್ ಕೃತಕ ಬುದ್ಧಿಮತ್ತೆ (AI) ಮತ್ತು ಬಾಹ್ಯಾಕಾಶ ತಂತ್ರಜ್ಞಾನವನ್ನು ಒಟ್ಟುಗೂಡಿಸುವ ಮಹಾತ್ವಾಕಾಂಕ್ಷೆಯ ಯೋಜನೆ ರೂಪಿಸಿದ್ದಾರೆ.
ಕರ್ನಾಟಕದ 3000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸುವ ಮಹತ್ವದ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಡಿಜಿಟಲ್ ಬೋರ್ಡ್, ಆಡಿಯೋ - ವಿಜುವಲ್ ಪಾಠಗಳು, ಆನ್ ಲೈನ್ ಕಲಿಕೆ ವ್ಯವಸ್ಥೆ ಮೂಲಕ ವಿದ್ಯಾರ್ಥಿಗಳಿಗೆ ಆಧುನಿಕ ಹಾಗೂ ಪರಿಣಾಮಕಾರಿ ಶಿಕ್ಷಣ ನೀಡುವ ಉದ್ದೇಶ ಹೊಂದಲಾಗಿದೆ.
ಬಜೆಟ್ 2026 ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಭಾಷಣದಲ್ಲಿ ದಾಖಲೆಯಂತೆ 10 ಬಾರಿ 'ಎಐ' ಪದವನ್ನು ಉಲ್ಲೇಖಿಸಿ. ಭಾರತದಲ್ಲಿ ಕೃತಕ ಬುದ್ಧಿಮತ್ತೆ AI ಅಭಿವೃದ್ಧಿಗೆ ನೀಡಲಾದ ಮಹತ್ವವನ್ನು ಹೈಲೈಟ್ ಮಾಡಿದರು. ಹೊಸ ಯೋಜನೆಗಳು ತಂತ್ರಜ್ಞಾನ ಅನುದಾನಗಳು ಮತ್ತು ಉದ್ಯೋಗ ಸೃಷ್ಟಿಯಲ್ಲಿ ಪಾತ್ರವನ್ನು ಬಳಪಡಿಸುವುದು ಈ ಬಜೆಟ್ ನ ಪ್ರಮುಖ ಉದ್ದೇಶವಾಗಿದೆ.
ಭಾರತದಲ್ಲಿ ಶಿಯೋಮಿ ತಮ್ಮ ಗ್ರಾಹಕ ಅನುಭವವನ್ನು ಮತ್ತಷ್ಟು ಉತ್ತಮಗೊಳಿಸಲು 15 ಪ್ರೀಮಿಯಂ ಸರ್ವಿಸ್ ಸೆಂಟರ್ ಗಳನ್ನು ತೆರೆದಿದೆ ಎಂದು ಘೋಷಿಸಿದೆ. ಈ ಹೊಸ ಸೆಂಟರ್ಗಳು ಪ್ರಮುಖ ನಗರಗಳಲ್ಲಿ ತೆರೆಯಲ್ಪಡುವುದರದಿಂದ ಶಿಯೋಮಿ ಬಳಕೆದಾರರು ತಮ್ಮ ಸಾಧನೆಗಳಿಗೆ ವೇಗದ, ವಿಶ್ವಾಸಾರ್ಹ ಸೇವೆ ಪಡೆಯಲು ಸಾಧ್ಯವಾಗಲಿದೆ.
ಶಿಕ್ಷಣ ಸಂಶೋಧನೆ ಮತ್ತು ನವೀನತೆಯಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವಿಟಿಯು ಮತ್ತು ನೌಕಾನೆಲೆ ನಡುವೆ ಒಪ್ಪಂದಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ, ಎಂದು ನೌಕಾನೆಲೆಯ ವಿಕ್ರಂ ಮೆನನ್ ಹೇಳಿದ್ದಾರೆ.
ಇಂಡಿಯನ್ ಸೆಮಿಕಂಡಕ್ಟರ್ ಮಿಷನ್ 2.0 ಆರಂಭ ಭಾರತವನ್ನು ಜಾಗೃತಿಯ ತಂತ್ರಜ್ಞಾನ ಶಕ್ತಿ ಕೇಂದ್ರವನ್ನಾಗಿ ರೂಪಿಸುವ ದಿಟ್ಟ ಹೆಜ್ಜೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹಲ್ಲಾ ಜೋಶಿ ಹೇಳಿದ್ದಾರೆ.
ಜಾಗತಿಕ ಐಟಿ ಕೇತ್ರದಲ್ಲಿ ಉದ್ಯೋಗ ಸಂಕಷ್ಟ ತೀವ್ರಗೊಂಡಿದ್ದು, ವಿಶ್ವದಾದ್ಯಂತ ಪ್ರತಿಷ್ಠಿತ 23 ಪ್ರಮುಖ ಐಟಿ ಕಂಪನಿಗಳು ಲಕ್ಷಾಂತರ ನೌಕರರನ್ನು ಉದ್ಯೋಗದಿಂದ ವಜಾ ಗೊಳಿಸುವುದಾಗಿ ಘೋಷಿಸಿವೆ.
ಭಾರತ ಎಲೆಕ್ಟ್ರಿಕ್ ವಾಹನ ಭಾಗ ತಯಾರಿಕೆಯಲ್ಲಿ ವಿಶ್ವದ ಗಮನ ಸೆಳೆದಿದೆ. ಚೀನಾಗೆ ಶಾಕ್ ಕೊಟ್ಟಿದ್ದು, ದೇಶಿಯ ಉತ್ಪಾದನೆಯಿಂದ ಆಮದಿಗೆ Goodbye ಹೇಳುವ ಪರಿಸ್ಥಿತಿ ಸೃಷ್ಟ ವಾಗಿದೆ.
ಟಾಟಾಕ್ಕೆ ಟಾಟಾನೇ ಸರಿಸಾಟಿ! ವರ್ಷದ ಮೊದಲ ತಿಂಗಳಲ್ಲೇ ಟಾಟಾ ಗ್ರೂಪ್ ದಾಖಲೆ ಮಟ್ಟದ ಮಾರಾಟ ಸಾಧನೆ ಮಾಡಿ ಉದ್ಯಮ ವಲಯದಲ್ಲಿ ಸಂಚಲನ ಮೂಡಿಸಿದೆ. ಬಲಿಷ್ಟ ಬ್ರ್ಯಾಂಡ್ ವಿಶ್ವಾಸ ಹೊಸ ಉತ್ಪನ್ನಗಳು ಮತ್ತು ಗ್ರಾಹಕರ ಮೆಚ್ಚುಗೆಯೆ ಈ ಯಶಸ್ಸಿನ ಪ್ರಮುಖ ಕಾರಣಗಳಾಗಿವೆ. ಟಾಟಾದ ಈ ಸಾಧನೆ ಭಾರತೀಯ ಕೈಗಾರಿಕೆಗೆ ಹೊಸ ಉತ್ತೇಜನ ನೀಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಳವಣಿಗೆ ನಿರೀಕ್ಷಿಸಲಾಗಿದೆ.
ಕೇಂದ್ರ ಬಜೆಟ್ 2026 : ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಶ್ರೀಗಂಧದ ಕೃಷಿ ಮತ್ತು ಭಾರತ್-ವಿಸ್ತಾರ್ AI ತಂತ್ರಜ್ಞಾನದಲ್ಲಿ ಹೂಡಿಕೆ.
© H16news.online . All Rights Reserved. Designed by H16news.online