182 articles found
ಟಾಟಾಕ್ಕೆ ಟಾಟಾನೇ ಸರಿಸಾಟಿ! ವರ್ಷದ ಮೊದಲ ತಿಂಗಳಲ್ಲೇ ಟಾಟಾ ಗ್ರೂಪ್ ದಾಖಲೆ ಮಟ್ಟದ ಮಾರಾಟ ಸಾಧನೆ ಮಾಡಿ ಉದ್ಯಮ ವಲಯದಲ್ಲಿ ಸಂಚಲನ ಮೂಡಿಸಿದೆ. ಬಲಿಷ್ಟ ಬ್ರ್ಯಾಂಡ್ ವಿಶ್ವಾಸ ಹೊಸ ಉತ್ಪನ್ನಗಳು ಮತ್ತು ಗ್ರಾಹಕರ ಮೆಚ್ಚುಗೆಯೆ ಈ ಯಶಸ್ಸಿನ ಪ್ರಮುಖ ಕಾರಣಗಳಾಗಿವೆ. ಟಾಟಾದ ಈ ಸಾಧನೆ ಭಾರತೀಯ ಕೈಗಾರಿಕೆಗೆ ಹೊಸ ಉತ್ತೇಜನ ನೀಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಳವಣಿಗೆ ನಿರೀಕ್ಷಿಸಲಾಗಿದೆ.
400 ಕೋಟಿ ರೂಪಾಯಿ ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಪೊಲೀಸರ ದಾಳಿ ನಂತರ ಬಂಧಿಸಲಾಗಿದೆ, ಪ್ರಕರಣದ ಸಂಬಂಧ ತನಿಖೆ ಮುಂದುವರಿಯುತ್ತಿದೆ.
ಸಿದ್ಧ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿರುವ ದುಃಖದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದೆ ಬಿಗ್ ಬಾಸ್ ಖ್ಯಾತಿಯ ಹನುಮಂತ್ ಈ ಕಷ್ಟಕರ ಸಮಯದಲ್ಲಿ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸುಮಾರು 30 ಯುವಕರ ತಂಡ ಬೀದಿಯಲ್ಲಿ ಅನಾಥವಾಗಿ ಓಡಾಡುವ ಗೋವುಗಳಿಗೆ ಆರೈಕೆ ,ಚಿಕಿತ್ಸೆ, ಆಹಾರ ಹಾಗೂ ನೀರು ಒದಗಿಸುವ ಮಾನವೀಯ ಸೇವೆ ನಿರಂತರವಾಗಿ ಮಾಡುತ್ತಿದ್ದಾರೆ.
ಬಜೆಟ್ 2026 ಘೋಷಣೆಯ ಮೇಲೆ ಆಟೋಮೊಬೈಲ್ ಸೆಕ್ಟರ್ ಭಾರಿ ನಿರೀಕ್ಷೆ ಇಟ್ಟುಕೊಂಡಿದೆ. ಕಾರು ಬೈಕ್ ಮತ್ತು ಎಲೆಕ್ಟ್ರಿಕ್ ವಾಹನಗಳ ಮೇಲೆ ತೆರಿಗೆ ರಿಯಾಯಿತಿ, EV ಪ್ರೋತ್ಸಾಹ ಯೋಜನೆಗಳು, ಉತ್ಪಾದನಾ ವೆಚ್ಚ ಕಡಿತ, ಸಾಲ ಬಡ್ಡಿ ದರದಲ್ಲಿ ಸಡಿಲಿಕೆ ಮತ್ತು ಹೊಸ ನೀತಿಗಳ ಘೋಷಣೆ ಸಾಧ್ಯತೆ ಇದೆ. ಇಂಧನದರ ವಾಹನ ಬೆಲೆ ಇಳಿಕೆ, ಸ್ಥಳೀಯ ಉತ್ಪಾದನೆಗೆ ಉತ್ತೇಜನ ಹಾಗೂ ಉದ್ಯೋಗ ಸೃಷ್ಟಿಯ ಮೇಲು ಗಮನಹರಿಸುವ ನಿರೀಕ್ಷೆ ಇದೆ. Budget 2026 automobile sector impact, ವಾಹನ ಉದ್ಯಮ ಸುದ್ದಿ EV ಬಜೆಟ್ ನಿರೀಕ್ಷೆಗಳನ್ನು ತಿಳಿಯಲು ಈ ವಿಶೇಷ ವಿಶ್ಲೇಷಣೆ ಓದಿ.
ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ಸರ್ಕಾರ ಅಮಾನತು ಮಾಡಿದೆ. ಭ್ರಷ್ಟಾಚಾರ ರೂಪದಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಪ್ರಕರಣ ರಾಜ್ಯ ರಾಜಕೀಯ ಹಾಗೂ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಸಾಮಾಜಿಕ ಪದ್ಧತಿಯ ಪ್ರತೀಕವಾಗಿರುವ ಈ ದಾನಿಗಳು ಕಳೆದ 18 ವರ್ಷಗಳಿಂದ ತಮ್ಮದೇ ಸಂಗ್ರಹಿಸಿದ ಹಣದಲ್ಲಿ ಪ್ರತಿವರ್ಷ ಎರಡು ಬಡ ಹೆಣ್ಣು ಮಕ್ಕಳ ವಿವಾಹವನ್ನು ನೆರವೇರಿಸುತ್ತಾ ಮಾನವೀಯತೆಗೆ ಮಾದರಿಯಾಗಿದ್ದಾರೆ.
ದೆಹಲಿಯಿಂದ ಕೇಂದ್ರಗಳ ಸಚಿವರಿಂದ ಭವನಕ್ಕೆ ಫೋನ್ ಬರುತ್ತದೆ ಎಂಬುದಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪ ವಿಧಾನಸಭೆಯಲ್ಲಿ ಬಾರಿ ಗದ್ದಲಕ್ಕೆ ಕಾರಣವಾಗಿದೆ.ಈ ಆರೋಪದ ಬೆನ್ನಿಲೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದರು.
ಕನಕಪುರದಲ್ಲಿ ಬುಧವಾರ ನಡೆದ ಕನಕೋತ್ಸವ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದ್ದು, ಈ ಸಾಂಸ್ಕೃತಿಕ ಉತ್ಸವವನ್ನು ಮುಂದಿನ ದಿನಗಳಲ್ಲಿ ರಾಜ್ಯ ವ್ಯಾಪಿಯಾಗಿ ವಿಸ್ತರಿಸಲಾಗುವುದು ಎಂದು ಘೋಷಿಸಿದ್ದಾರೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯಲ್ಲಿ ನೇಮಕಾತಿ ಆರಂಭವಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತೆ ,ಮಾನದಂಡ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ಪ್ರಮುಖ ದಿನಾಂಕಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇನ್ನಿಲ್ಲ : ಬಾರಾಮತಿಯ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ರೈಲ್ವೇ ಇಲಾಖೆಯಲ್ಲಿ 312 ಹುದ್ದೆಗಳ ಭರ್ತಿಗೆ ಅಧಿಕೃತವಾಗಿ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವೀಧರರು ಅರ್ಹರು. ಅರ್ಜಿ ಸಲ್ಲಿಸುವ ವಿಧಾನ ಅರ್ಹತಾ ಮಾನದಂಡ ವಯೋಮಿತಿ ಆಯ್ಕೆ ಪ್ರಕ್ರಿಯೆ ಹಾಗೂ ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ ಇಲ್ಲಿ ಪಡೆಯಿರಿ. Railway requirement 2026, government job for graduate, railway job Kannada ಹುಡುಕುತ್ತಿರುವವರಿಗೆ ಇದು ಉತ್ತಮ ಅವಕಾಶ.
ಉತ್ತರಾಖಂಡದ ಪವಿತ್ರ ಚಾರ ಧಾಮ ಕ್ಷೇತ್ರಗಳಾದ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳಿಗೆ ಹಿಂದೂಗಳಲ್ಲದವರಿಗೆ ಪ್ರವೇಶ ನಿಷೇಧ ಮಾಡುವ ಮಹತ್ವ ತೀರ್ಮಾನ ಕೈಗೊಳ್ಳಲಾಗಿದೆ. ಧಾರ್ಮಿಕ ಸಂಪ್ರದಾಯಗಳು, ದೇವಾಲಯದ ಪವಿತ್ರ ಹಾಗೂ ಆಚರಣೆಗಳ ಸಂರಕ್ಷಣೆಯ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ಕರ್ನಾಟಕದ ಸಚಿವ ಸತೀಶ್ ಜಾರಕಿಹೊಳಿ ಮಹಾರಾಷ್ಟ್ರ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಅವರು ಹೇಳಿದ್ದಾರೆ : "ಮಹಾರಾಷ್ಟ್ರ ನಮ್ಮ ಪೊಲೀಸರಿಗೆ ಮಾಹಿತಿ ಕೊಡುತ್ತಿಲ್ಲ". ಈ ದರೋಡೆ ಪ್ರಕರಣದಲ್ಲಿ ರಾಜ್ಯಗಳ ನಡುವೆ ಸಂವಹನದಲ್ಲಿ ವ್ಯತ್ಯಯವೇ ಸಮಸ್ಯೆಯಾದಂತಿದೆ.
ಇಂದಿನ ಸೋಮವಾರದ ಪಂಚಾಂಗ ಮತ್ತು ದಿನ ಭವಿಷ್ಯದಲ್ಲಿ ಹಣಕಾಸಿನ ವಿಷಯಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ರವಿ ಚನ್ನಬಸವೇಶ್ವರ ಜಾತ್ರೆಗೆ ಹುಬ್ಬಳ್ಳಿಯಿಂದ ವಿಶೇಷ ಬಸ್ ವ್ಯವಸ್ಥೆ ಲಭ್ಯವಾಗಿದೆ. ಜಾತ್ರೆಯಲ್ಲಿ ಭಾಗವಹಿಸಲು ಪ್ರಯಾಣಿಕರು ಸುಲಭವಾಗಿ ಹಾಗೂ ಸುರಕ್ಷಿತವಾಗಿ ತಲುಪುವುದಾಗಿದೆ. ವಿಶೇಷ ಬಸ್ ಸೇವೆ ಜಾತ್ರೆ ದಿನಗಳಲ್ಲಿ ನಿರಂತರವಾಗಿ ಸಾಗುತ್ತದೆ, ಭಕ್ತರು ಹದಗೆಟ್ಟ ಸಮಯದಲ್ಲಿ ಧಾರ್ಮಿಕ ಉತ್ಸವಕ್ಕೆ ಸೇರುವಂತೆ ವ್ಯವಸ್ಥೆ ಮಾಡಲಾಗಿದೆ.
© H16news.online . All Rights Reserved. Designed by H16news.online