1 articles found
ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿವೆ. ಕಳೆದ ಕೆಲವು ದಿನಗಳಿಂದ ಮುಂದುವರೆದ ಒಣಹವಾಮಾನ ಮತ್ತು ಬಿಸಿಲಿನ ತೀವ್ರತೆ ಬೆಂಕಿ ವೇಗವಾಗಿ ಹರಡುವುದಕ್ಕೆ ಕಾರಣವಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರಂತರ ತೊಡಗಿದ್ದಾರೆ, ಸಸ್ಯ ಸಂಪತ್ತು ಮತ್ತು ಪರಿಸರಕ್ಕೆ ಭಾರಿ ಹಾನಿಯಾಗುವ ಭೀತಿ ಎದುರಾಗಿದೆ. ಬೆಂಕಿಯ ಮೂಲದ ಬಗ್ಗೆ ತನಿಖೆ ಮುಂದುವರಿದಿದ್ದು, ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ.
© H16news.online . All Rights Reserved. Designed by H16news.online