27 articles found
ಅನುಶ್ರೀ ಕಾಲಿಗೆ ಬಿದ್ದ ಗಿಲ್ಲಿ ನಟ, ಆಶ್ಚರ್ಯಗೊಂಡ ಅನುಶ್ರೀ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲಾಗಿದೆ.
ಬಿಗ್ ಬಾಸ್ ಸೀಸನ್ ೧೨ರ ವಿನ್ನರ ಸ್ಥಾನ ಪಡೆದ ಗಿಲ್ಲಿ ನಟ ಹೊರಗೆ ಬಂದ ನಂತರ ಶಿವರಾಜಕುಮಾರ ಮತ್ತು ಗೀತಾ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದನು.
ಕನ್ನಡ ಬಿಗ್ ಬಾಸ್ ಸೀಸನ್ 12ರ ರಕ್ಷಿತಾ ಶೆಟ್ಟಿ ಅವರು, ಗಿಲ್ಲಿ ಜೊತೆಗಿನ ಅನುಭವವನ್ನು ಹಂಚಿಕೊಂಡಿದ್ದು, ಗಿಲ್ಲಿ ನನಗೆ ಹೊಡೆದಾಗಲೂ ಖುಷಿ ಆಗುತ್ತಿತ್ತು, ಅದನ್ನು ಎಂಜಾಯ್ ಮಾಡಿದ್ದೇನೆ"ಎಂದು ಹೇಳಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅವರ ಈ ಮಾತುಗಳು ಅಭಿಮಾನಿಗಳ ಗಮನ ಸೆಳೆದಿದ್ದು, ಸಿನಿಮಾ ಶೂಟಿಂಗ್ ಬೆಳಗಿನ ಮನರಂಜನೆಯ ಕ್ಷಣಗಳ ಬಗ್ಗೆ ಕುತೂಹಲ ಹೆಚ್ಚಿಸಿದೆ.
ಬಿಗ್ ಬಾಸ್ ಕನ್ನಡ ಸೀಸನ್ 12 ರ ವಿಜಯರಾದ ಗಿಲ್ಲಿ ಬಗ್ಗೆ ಜನರಲ್ಲಿ ಇರುವ ಭಾರಿ ಕ್ರೇಜ್ ನೋಡಿದ ಕಾವ್ಯಾ ತಮ್ಮ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ. ತನ್ನ ಅಭಿಪ್ರಾಯವನ್ನು ಹಂಚಿಕೊಂಡ ಕಾವ್ಯಾ, ಗಿಲ್ಲಿ ಬಗ್ಗೆ ಅಭಿಮಾನಿಗಳು ತೋರಿಸಿರುವ ಉತ್ಸಾಹವನ್ನು ಮೆಚ್ಚಿದ್ದಾರೆ. ಕಾವ್ಯಾ ಏನು ಹೇಳಿದ್ದಾರೆ? ನೋಡೋಣ ಬನ್ನಿ..
ವಿನಯ ರಾಜಕುಮಾರ ಮತ್ತು ಮೇಘಾ ಶೆಟ್ಟಿ ಯವರ ಅಭಿನಯದ ಗ್ರಾಮಾಯಣ ಚಿತ್ರದ ಹಾಡಿನ ಬಿಡುಹಗಡೆಯ ಸಂದರ್ಭದಲ್ಲಿ ಹ್ಯಾಟ್ರಿಕ್ ಹೀರೊ ಶಿವರಾಜಕುಮಾರರವರು ಬೆಂಕಿ ಡ್ಯಾನ್ಸ್ ಮಾಡಿದರು.
ಬಿಗ್ ಬಾಸ್ ಕನ್ನಡ ಸೀಸನ್ 12ರ ವಿಜೇತರಾದ ಗಿಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಅವರಿಗೆ ಸಿಕ್ಕ ಬಹುಮಾನಗಳ ಮೊತ್ತ ಈಗ ಎಲ್ಲೆಡೆ ಚರ್ಚೆ ವಿಷಯವಾಗಿದೆ. ಬಿಗ್ ಬಾಸ್ ಟ್ರೋಫಿಯೊಂದಿಗೆ ಗಿಲ್ಲಿಗೆ ಲಕ್ಷಾಂತರ ರೂಪಾಯಿ ನಗದು ಬಹುಮಾನ ದೊರೆತಿದ್ದು, ಕಾರ್ಯಕ್ರಮದಲ್ಲಿ ಕಿಚ್ಚ ಅವರಿಂದಲೂ ಕೂಡ ಒಂದು ಸ್ಪೆಷಲ್ ಗಿಫ್ಟ್ ಇವರಿಗೆ ದೊರೆತಿದೆ ಹಾಗಾದರೆ ಆ ಸ್ಪೆಷಲ್ ಗಿಫ್ಟ್ ನ ವಿಷಯದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ
ಬಿಗ್ ಬಾಸ್ ಸೀಸನ್ 12 ವಿಜೇತ ಗಿಲ್ಲಿ ನಟರಾಜ ಅವರಿಗೆ ಎಲ್ಲೆಡೆ ಅಭಿಮಾನಿಗಳ ಭರ್ಜರಿ ಸ್ವಾಗತ ದೊರೆಯುತ್ತಿದೆ. ಮದ್ದೂರು ಸೇರಿದಂತೆ ಹಲವು ಕಡೆಗಳಲ್ಲಿ ಜನಸಾಗರವೇ ಸೇರಿ ಸಂಭ್ರಮಾಚರಣೆ ನಡೆಸಿದ್ದು, ಗಿಲ್ಲಿ ಹೋದಲ್ಲೆಲ್ಲ ಜನ ಜಾತ್ರೆ ವಾತಾವರಣ ನಿರ್ಮಾಣವಾಗಿದೆ. ಅಭಿಮಾನಿಗಳ ಪ್ರೀತಿ ಮತ್ತು ಬೆಂಬಲ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮದ್ದೂರು ಜನರ ಸಂಭ್ರಮಾಚರಣೆ ಹೇಗಿದೆ ನೋಡೋಣ ಬನ್ನಿ..
" ಹೊರಗಡೆ ಪ್ರಪಂಚ ಏನಾಗಿದೆ ಅಂತ ನೋಡಿ" ಎಂದು ಗಿಲ್ಲಿಗೆ ಸ್ಪಷ್ಟ ಸೂಚನೆ ನೀಡಿದ 'ಕಿಚ್ಚ ಸುದೀಪ್' ಮಾತುಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಫ್ಯಾನ್ಸ್ ಕ್ರೇಜ್ ಬಗ್ಗೆ ಮಾತನಾಡಿದ ಸುದೀಪ್, ನೆಲೆಗೆ ನಿಂತು ಯೋಚಿಸುವುದು. ಎಷ್ಟು ಮುಖ್ಯ ಎಂಬುದನ್ನು ಗಿಲ್ಲಿಗೆ ಅರ್ಥವಾಗುವ ರೀತಿಯಲ್ಲಿ ಹೇಳಿದ್ದಾರೆ. ಈ ಮಾತುಗಳು ಕೇವಲ ಗಿಲ್ಲಿಗಷ್ಟೇ ಅಲ್ಲ, ಎಲ್ಲಾ ಅಭಿಮಾನಿಗಳು ಮತ್ತು ಯುವ ಕಲಾವಿದರಿಗೆ ಸಂದೇಶವಾಗಿದೆ.
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಇಂಡಿಯಾ ಕ್ರಿಕೆಟ್ ಆಟಗಾರರಾದ ವಿರಾಟ ಕೊಹ್ಲಿ ಮತ್ತು ಕುಲದೀಪ ಯಾದವರವರು ಭೇಟಿ ನೀಡಿದ್ದಾರೆ. ಅವರು ಮುಂಬರುವ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಸಿದ್ಧರಾಗಿದ್ದಾರೆ.
ಶುಕ್ರವಾರದಂದು ಸುನಿಲ್ ಶೆಟ್ಟಿಯವರು ಕೊರಗಜ್ಜ ಆದಿಸ್ಥಳ ಕುತ್ತಾರಿಗೆ ಮಗ ಮಗಳು ಮತ್ತು ಅಳಿಯ ಭೇಟಿಯಾದ ನಂತರ ಭೇಟಿಯಾಗಿದ್ದಾರೆ
ಯಶ್ ಬರ್ತ್ ಡೇಗೆ ಚಿತ್ರತಂಡ ಇಂದು ಟೀಸರ್ ರಿಲೀಸ್ ಮಾಡಿದೆ. ಯಶ್ ಅವರ ಬರ್ತ್ಡೇ ದಿನವೇ ಟಾಕ್ಸಿಕ್ ಚಿತ್ರದಲ್ಲಿ ಯಶ್ ಅವರ ಪಾತ್ರವನ್ನು ಚಿತ್ರತಂಡ ಅನಾವರಣಗೊಳಿಸಿದೆ.
ಆರಂಭವಾದ ಆಶ್ಲೇಷ ಬಲಿ ಸೇವೆ ನಿರಂತರವಾಗಿ ನಾಲ್ಕು ಐದು ಬ್ಯಾಚುಗಳಲ್ಲಿ 11 ಗಂಟೆ ತನಕ ಆಶ್ಲೇಷ ಬಲಿ ಸೇವೆ ನೆರವೇರಿದವು. ಕುಕ್ಕೆ ಕ್ಷೇತ್ರದ ಒಳಾಂಗಣ, ಹೊರಾಂಗಣ, ರಥಬೀದಿ ಹಾಗೂ ಎಲ್ಲೆಡೆಗಳಲ್ಲಿ ಭಕ್ತರು ಜಮಾಯಿಸಿದ್ದರು.
ಟಾಸ್ಕ್ ವೇಳೆ ನಡೆದ ಜಗಳ ಇದಕ್ಕೆ ಕಾರಣ. ಗಿಲ್ಲಿಯನ್ನು ಯಾಕೆ ಇಷ್ಟಪಡುವುದಿಲ್ಲ ಗಿಲ್ಲಿ ಮಾಡುವ ಹಾಸ್ಯಕ್ಕೆ ದೊಡ್ಡ ಅಭಿಮಾನಿವರ್ಗ ಇದೆ. ಕೆಲವರು ಗಿಲ್ಲಿಯನ್ನು ಇಷ್ಟಪಡುತ್ತಿಲ್ಲ.
ರಿಯಾಲಿಟಿ ಶೋ ತನ್ನ ಅಂತಿಮ ಹಂತದತ್ತ ಸಾಗುತ್ತಿರುವಾಗ ಸ್ಪರ್ಧಿಗಳ ವರ್ತನೆಯಲ್ಲಿ ಬದಲಾವಣೆಗಳು ಸ್ಪಷ್ಟವಾಗಿ ಕಾಣಿಸುತ್ತಿವೆ. ಈ ವೇಳೆ ಅವರು ಶಾಂತ ರೀತಿಯಲ್ಲಿ ವರ್ತಿಸಿದ್ದಾರೆ. ಇದನ್ನು ರಕ್ಷಿತಾ ಪ್ರಶ್ನೆ ಮಾಡಿದ್ದಾರೆ. ‘ಅದು ನನ್ನ ವ್ಯಕ್ತಿತ್ವ ಅಲ್ಲ’ ಎಂದಿದ್ದಾರೆ ಅಶ್ವಿನಿ. ‘ಮುಖವಾಡ ಬದಲಿಸುತ್ತಾರೆ’ ಎಂಬ ಅಭಿಪ್ರಾಯವನ್ನು ರಕ್ಷಿತಾ ಹೊರಹಾಕಿದ್ದಾರೆ. ಫಿನಾಲೆ ಸಮೀಪಿಸಿದ್ದರಿಂದ ಅವರು ಮಾಡಿಕೊಂಡಿರುವ ತಂತ್ರ ಇದಾಗಿರಬಹುದು ಎಂದು ಅನೇಕರು ಊಹಿಸಿದ್ದಾರೆ.
ಒಬ್ಬರನ್ನೊಬ್ಬರು ಬೆಂಬಲಿಸಿದ್ದೂ ಬೆರಳೆಣಿಕೆ ಬಾರಿ ಮಾತ್ರ. ಇಬ್ಬರ ಮಧ್ಯೆ ಆಗಾಗ ವೈಮನಸ್ಸು ಮೂಡುತ್ತಲೇ ಇರುತ್ತದೆ. ಈಗ ಗಿಲ್ಲಿ ನಟ ಅವರನ್ನು ರಾಶಿಕಾ ಹಂಗಿಸಿದ್ದಾರೆ. ಗಿಲ್ಲಿ ನಟ ಹಾಗೂ ಧ್ರುವಂತ್ ಮಧ್ಯೆ ಟಾಸ್ಕ್ ನಡೆಯಿತು. ಈ ಟಾಸ್ಕ್ ಆಡುವ ವೇಳೆ ಗಿಲ್ಲಿ ನಿಧಾನಗತಿ ತೋರಿದರು. ಬಾಲ್ ಎಸೆಯುವ ಟಾಸ್ಕ್ ಇದಾಗಿತ್ತು.
ಕಾಂತಾರ ಹಿಟ್ ಬಳಿಕ ಯಶ್ ಟಾಕ್ಸಿಕ್ ಸ್ಟೈಲ್ನಲ್ಲಿ ಗಮನ ಸೆಳೆದಿರುವ ಈ ಸಮಯದಲ್ಲಿ, ರುಕ್ಮಿಣಿ ವಸಂತ್ ಮತ್ತು ಮೆಲಿಸಾ ತಮ್ಮ ಸ್ಟನ್ನಿಂಗ್ ಲುಕ್ಗಳಿಂದ ಫ್ಯಾನ್ಸ್ರನ್ನು ಫಿದಾ ಮಾಡಿದ್ದಾರೆ. ಮೆಲಿಸಾ ರೋಲ್ನಲ್ಲಿ ರುಕ್ಮಿಣಿ ವಸಂತ್ ಸಖತ್ ಸ್ಟನ್ನಿಂಗ್ ಲುಕ್ ಕೊಟ್ಟಿದ್ದು, ಟಾಕ್ಸಿಕ್ ಇಂಟರ್ನೆಟ್ನಲ್ಲಿ ಬಿರುಗಾಳಿಯೆಬ್ಬಿಸಿದೆ.
© H16news.online . All Rights Reserved. Designed by H16news.online