26 articles found
ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ ನೀವು, ನಿಮ್ಮ ಸರಕಾರದ ವಿರುದ್ಧ 80% ಆರೋಪಗಳಿವೆ. ಕಾಂಟ್ರಾಕ್ಟ್ ಗಳೇ ನಿಮ್ಮ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದರು.
ಕರ್ನಾಟಕ ಮುಖ್ಯಮಂತ್ರಿ ಘೋಷಣೆಯಂತೆ ಮುಂದಿನ ಬಜೆಟ್ ನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ "ಮಹಾತ್ಮ ಗಾಂಧಿ"ಹೆಸರು ನೀಡುವ ಯೋಜನೆ ರೂಪಿಸಲಾಗಿದೆ. ಈ ಘೋಷಣೆಯ ಉದ್ದೇಶ ಗ್ರಾಮೀಣ ಅಭಿವೃದ್ಧಿ, ತಳಿ ಆಡಳಿತಕ್ಕೆ ಪ್ರಾಮುಖ್ಯತೆ ನೀಡುವುದು ಹಾಗೂ ಮಹಾತ್ಮ ಗಾಂಧಿಯ ತತ್ವಗಳನ್ನು ಮರಿಸುವುದು ಎಂದು ಸರಕಾರ ಹೇಳಿದೆ.
ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಹೃದಯಸ್ಪರ್ಶಿ ಸಂದೇಶ ನೀಡಿದ್ದಾರೆ. ಸಂವಿಧಾನದ ಮಹತ್ವ, ಸಾಮಾಜಿಕ ನ್ಯಾಯ, ಸಮಾನತೆ, ಏಕತೆ ಮತ್ತು ರಾಜ್ಯದ ಅಭಿವೃದ್ಧಿ ಕುರಿತು ಅವರು ಏನು ಹೇಳಿದರು? ಸಂಪೂರ್ಣ ವಿವರ ಇಲ್ಲಿದೆ ನೋಡೋಣ.
ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಮತ್ತು ಬಿಜೆಪಿ ವಿರುದ್ಧ ಕಟು ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ಇಬ್ಬರೂ ಬಹುಮತ ಬರೋದಿಲ್ಲ ಒಂದು ವೇಳೆ ಬಹುಮತ ಬಂದರು ಜೆಡಿಎಸ್ ಗೆ ಅಧಿಕಾರ ನೀಡುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಸೋಮವಾರದಂದು ಸಂಗೊಳ್ಳಿ ರಾಯಣ್ಣನ ವೀರಭೂಮಿಯಲ್ಲಿ ವಸ್ತು ಸಂಗ್ರಹಾಲಯವನ್ನು ಮತ್ತು ಸಮಾಧಿಯ ಬಳಿಯ ಕೆರೆಯಲ್ಲಿ ಪ್ರತಿಮೆಯನ್ನು ಸಿಎಂ ಸಿದ್ದರಾಮಯ್ಯನವರು ಲೋಕಾರ್ಪಣೆಯನ್ನು ಮಾಡಿದರು.
ರಾಜ್ಯದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲ ಧರ್ಮಗಳಿಗಿಂತಲೂ ಮಾನವ ಧರ್ಮವೇ ಮೇಲು ಎಂದು ಸ್ಪಷ್ಟವಾಗಿ ಹೇಳಿದರು. ಸಮಾಜದಲ್ಲಿ ಶಾಂತಿ ಸಹ ಬಾಳ್ವೆ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಮಾನವೀಯ ಮೌಲ್ಯಗಳು ಮೂಲ ಎಂದು ಅವರು ಒತ್ತಿ ಹೇಳಿದರು. ಸಿದ್ದರಾಮಯ್ಯನವರು ಹೀಗೆ ಎನ್ನಲು ಕಾರಣವೇನು ನೋಡೋಣ ಬನ್ನಿ..
ಕುಪ್ಯಾ ಗ್ರಾಮದಲ್ಲಿ ಕಾಮಗಾರಿಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ಮಾತನಾಡುವಾಗ ನಾನು ಜೀವ ಇರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ ಎಂದು ಸಿದ್ದರಾಮಯ್ಯನವರು ಹೇಳಿದರು.
ಸಿಎಂ ಸಿದ್ದರಾಮಯ್ಯನವರು ತುಮಕೂರಿನಲ್ಲಿ ಕರ್ನಾಟಕ ಕ್ರೀಡಾಕೂಟ ೨೦೨೫- ೨೬ ಅನ್ನು ಉದ್ಘಾಸಿದರು ನಂತರ ತಮ್ಮ ಭಾಷಣದಲ್ಲಿ ತಮ್ಮ ಬಾಲ್ಯದಲ್ಲಿ ಆಡಿದ ಕ್ರೀಡೆಗಳ ಬಗ್ಗೆ ನೆನಪಿಸಿಕೊಂಡರು.
Why did Home Minister G Parameshwara meet DK Shivakumar? What actually happened between their meeting? Read for yourself!
ಸಿಎಂ ಸಿದ್ದರಾಮಯ್ಯ ಮಾರ್ಚ್ನಲ್ಲಿ 2026 - 27ಸಾಲಿನ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಈಗಾಗಲೇ ಆದಾಯ ಕೊರತೆ, ಪಂಚ ಗ್ಯಾರಂಟಿ ಹೊರೆಗೆ ಸವಾಲು ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ 2026 - 27ಸಾಲಿನಲ್ಲಿ ಹೊಸ ತಲೆನೋವು ಎದುರಾಗಿದೆ . 2026 - 27ಸಾಲಿನಲ್ಲಿ ಮತ್ತಷ್ಟು ಬೃಹತ್ ಹೊರೆಗಳು ರಾಜ್ಯ ಸರ್ಕಾರದ ಮೇಲೆ ಬಿದ್ದಿದೆ .
ರಾಜ್ಯ ಸರ್ಕಾರ : ಕಲಬುರಗಿಯ ಯಡ್ರಾವಿ ಕೆಪಿಎಸ್ ಶಾಲಾ ಅವರಣದಲ್ಲಿ ಅಯೋಯೋಜಿಸಲಾದ ಪ್ರಜಾಸೌಧದ , ಕೆಪಿಎಸ್ ಶಾಲೆಗಳ ಮತ್ತು ವಿವಿಧ ಇಲಾಖೆಗಳ ಶಂಕುಸ್ಥಾಪನೆಯ ಸಂದರ್ಭದಲ್ಲಿ ಚುನಾವಣೆಯ ಮುನ್ನ ನಾವು ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಮುಂದೆ ಬರುವ ಚುನಾವಣೆಯಲ್ಲೂ ಬಿಜೆಪಿಯನ್ನು ತಿರಸ್ಕರಿಸಿ ಎಂದು ಗುಡುಗಿದ ಸಿಎಂ ಸಿದ್ದರಾಮಯ್ಯ.
ಸಿದ್ದರಾಮಯ್ಯರವರು ಮಹಾತ್ಮ ಗಾಂಧಿಯಂದರೆ ಬಿಜೆಪಿಗೆ ಅಲರ್ಜಿ ಎನ್ನುವ ಮೂಲಕ ನರೇಗಾ ಬಚಾವೋ ಆಂದೋಲನ ಜನಾಂದೋಲನವಾಗಬೇಕೆಂದು ಸಿದ್ದರಾಮಯ್ಯರವರು ಹೇಳಿದ್ದಾರೆ.
ಮಂಗಳೂರು: ಕರಾವಳಿಯಲ್ಲಿ ಬಂಡವಾಳ ಹೂಡಲು ಹಲವರು ಮುಂದೆ ಬಂದಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಯಾರೆಲ್ಲಾ ಮುಂದೆ ಬರುತ್ತಾರೋ ಅವರಿಗೆ ನಮ್ಮ ಸರಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ. ಪ್ರವಾಸೋದ್ಯಮಕ್ಕೆ ನಮ್ಮ ಸಹಕಾರ ಬೆಂಬಲ ಕೊಟ್ಟೇ ಕೊಡುತ್ತದೆ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ .
ಬಿಜೆಪಿ ಬಳ್ಳಾರಿಯಿಂದ ಪಾದಯಾತ್ರೆ ಮಾಡುವ ಕುರಿತಾಗಿ ಇಂದು ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯರವರು ಹೇಳಿದ್ದಾರೆ.
ಸದ್ಯ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ" ಎಂದು ಕರ್ನಾಟಕ ರಾಜ್ಯ ಸರ್ಕಾರದ ವಕ್ಫ್ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ
ಕೇರಳ ಸರ್ಕಾರ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆಯನ್ನು ಪುನರ್ ಪರಿಶೀಲಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ಗೆ ಪತ್ರ ಬರೆದಿದ್ದಾರೆ .
© H16news.online . All Rights Reserved. Designed by H16news.online