2 articles found
ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್ ಹೇಳಿದರು: ಸಂವಿಧಾನ ನಿರ್ಮಾತೃಗಳ ಕನಸು ಉಳಿಸಲು ಮತ್ತು ಪ್ರಜಾಪ್ರಭುತ್ವದ ಅಡಿಗಲ್ಲು ಒಕ್ಕೂಟ ವ್ಯವಸ್ಥೆಯನ್ನು ಕಾಯ್ದುಕೊಳ್ಳಲು ನಮ್ಮೆಲ್ಲರ ಜವಾಬ್ದಾರಿ ಇದೆ. ಒಕ್ಕೂಟ ವ್ಯವಸ್ಥೆ ದೇಶದ ಶಕ್ತಿಗೆ ಪೂರಕವಾಗಿದೆ ಶ್ರೇಣಿ ಬೇದ ಮತ್ತು ಅಸಮಾನತೆಯನ್ನು ತಡೆಯಲು ಮತ್ತು ಸಮಾನತೆ ನ್ಯಾಯ ಮತ್ತು ಸಬಲೀಕರಣವನ್ನು ಒದಗಿಸಲು ಸಹಾಯ ಮಾಡುತ್ತದೆ. ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯವನ್ನು ಬಳಪಡಿಸಲು ಎಲ್ಲಾ ನಾಗರಿಕರು ಈ ಕರ್ತವ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಕರೆ ನೀಡಿದರು.
ಜನರು ಧಾರವಾಹಿ, ಸಿನಿಮಾಗಳಲ್ಲಿ ಬರುವ ಪಾತ್ರ, ಸನ್ನೀವೇಶಗಳಿಗೆ ಕಣ್ಣೀರಿಡುತ್ತಾರೆ. ಆದರೆ ದಲಿತರ ಮೇಲೆ ನಡೆಯುವ ಅಸ್ಪೃಶ್ಯ, ಅಸಮಾನತೆ ಘಟನೆಗಳಿಗೆ ಕಣ್ಣೀರಿಡುವುದಿಲ್ಲ. ವಿದ್ಯಾರ್ಥಿಗಳು ಸಾಮಾಜಿಕ ಜಾಗೃತಿ, ಸಂವಿಧಾನದ ಅರಿವನ್ನು ಎಲ್ಲರಲ್ಲೂ ಮೂಡಿಸಬೇಕು. ಶಿಕ್ಷಣದಿಂದ ವಂಚಿತರಾದವನ್ನು ಮುಖ್ಯವಾಹಿನಿಗೆ ಕರೆತರಬೇಕು ಎಂದರು.
© H16news.online . All Rights Reserved. Designed by H16news.online