11 articles found
ಇಂದೋರ್ ಕಲುಷಿತ ನೀರು ಪ್ರಕರಣ: ಈ ಘಟನೆಗೆ ಸಂಬಂಧಿಸಿದಂತೆ ತುರ್ತು ನ್ಯಾಯಾಲಯ ಪರಿಶೀಲನ ಅಗತ್ಯವಿದೆ ಎಂದು ಹೈಕೋರ್ಟ್ ಪೀಠ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ತನಿಕಾ ಪ್ರಾರಂಭವಾದ ದಿನದಂದು ನಾಲ್ಕು ವಾರಗಳ ಒಳಗೆ ಮಧ್ಯಂತರ ವರದಿ ಸಲ್ಲಿಸುವಂತೆ ತನಿಕಾ ಅಧಿಕಾರಿಗಳಿಗೆ ನ್ಯಾಯ ಸ್ಪಷ್ಟ ನಿರ್ದೇಶನ ನೀಡಿದೆ
ಕರ್ನಾಟಕದ ಮೂಲದ ಪರಿಸರ ಪ್ರೇಮಿ : ೭೬೦೦೦ ಕ್ಕೂ ಹೆಚ್ಚು ಗಿಡ - ಮರಗಳನ್ನು ಬೆಳೆಸಿ ಮತ್ತು ಪೋಷಿಸಿ ಸಿಂಗಾಪುರದ ವೃಕ್ಷಮಾತೆ ಎಂದೇ ಪ್ರಖ್ಯಾತಿ ಹೊಂದಿದ ಕೀರ್ತಿದಾ ಮೆಕಾನಿ ರವರು ಇನಿಲ್ಲ.
ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿವೆ. ಕಳೆದ ಕೆಲವು ದಿನಗಳಿಂದ ಮುಂದುವರೆದ ಒಣಹವಾಮಾನ ಮತ್ತು ಬಿಸಿಲಿನ ತೀವ್ರತೆ ಬೆಂಕಿ ವೇಗವಾಗಿ ಹರಡುವುದಕ್ಕೆ ಕಾರಣವಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರಂತರ ತೊಡಗಿದ್ದಾರೆ, ಸಸ್ಯ ಸಂಪತ್ತು ಮತ್ತು ಪರಿಸರಕ್ಕೆ ಭಾರಿ ಹಾನಿಯಾಗುವ ಭೀತಿ ಎದುರಾಗಿದೆ. ಬೆಂಕಿಯ ಮೂಲದ ಬಗ್ಗೆ ತನಿಖೆ ಮುಂದುವರಿದಿದ್ದು, ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ.
ಬೇಡ್ತಿ - ವರದಾ ಹಾಗೂ ಅಘನಾಶಿನಿ - ವೇದಾವತಿ ನದಿಯ ಜೋಡಣೆ ಯೋಜನೆಗಳ ವಿರುದ್ಧ ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಎಂಇಎಸ್ ಕಾಲೇಜ್ ಮೈದಾನದಲ್ಲಿ ನಡೆದ ಬೃಹತ್ ಜನ ಸಮಾವೇಶವು ರಾಜ್ಯ ಸರ್ಕಾರಕ್ಕೆ ಈ ಯೋಜನೆಗಳನ್ನು ಕೈ ಬಿಡುವಂತೆ ಖಡಕ್ ಎಚ್ಚರಿಕೆ ನೀಡಿದೆ .
ಖ್ಯಾತ ಪರಿಸರ ವಿಜ್ಞಾನಿ ಡಾ. ಮಾಧವ್ ಗಾಡ್ಗೀಳ್ ಅವರ ಸ್ಮರಣಾರ್ಥ ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಅವರ ಸಂತಾಪ ಸೂಚನೆ ಸಭೆ ಕಾರ್ಯಕ್ರಮ ನಡೆದಿದ್ದು, ಗಾಡ್ಗೀಳ್ ಅವರ ಪರಿಸರ ಪ್ರೇಮದ ಬಗ್ಗೆ ಪ್ರಕೃತಿ , ಜನತೆ ಮತ್ತು ಸಾರ್ವಜನಿಕ ನೀತಿಗಾಗಿ ಮಾಧವ್ ಅವರ ಜೀವಮಾನದ ಕಾರ್ಯಕ್ರಮವನ್ನು ಸ್ಮರಿಸಲಾಯಿತು
ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನರಾಗಿದ್ದಾರೆ. ಅವರು ಪುಣೆಯಲ್ಲಿ ಕೊನೆಯುಸಿರೆಳೆದಿದ್ದು ಅವರಿಗೆ 83 ವರ್ಷ ವಯಸ್ಸಾಗಿತ್ತು. ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಮೀನು ಮತ್ತು ಸೀಗಡಿ ತಿನ್ನಲು ಇಷ್ಟಪಡುವವರು ಸೀಗಡಿಗಳಂತಹ ಚಿಪ್ಪುಗಳನ್ನು ಹೊಂದಿರುವ ಜೀವಿಗಳು ಸಮುದ್ರದಿಂದ ಹೆಚ್ಚು ಮೈಕ್ರೋಪ್ಲಾಸ್ಟಿಕ್ಗಳನ್ನು ಹೀರಿಕೊಳ್ಳುತ್ತವೆ. ಹಾಗಾಗಿ ಚಿಕ್ಕ ಮಿನುಗಳಿಗಿಂತ ದೊಡ್ಡ ಮೀನುಗಳ ಆಯ್ಕೆ ಮಾಡುವುದು ಸುರಕ್ಷಿತವಾಗಿದೆ.
ಕಳೆದ 40 ವರ್ಷಗಳಲ್ಲಿ ತಾವು ಕೊಂದಿರುವ ಕೀಟಗಳಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾರೆ. ಅರ್ಥ್ ಕಾರ್ಪೊರೇಷನ್ ಜಪಾನ್ನಲ್ಲಿ ಅತ್ಯುತ್ತಮ ಗೃಹ ಕೀಟನಾಶಕ ಕಂಪನಿಯಾಗಿದೆ. ಇದು ದಶಕಗಳ ಸಂಶೋಧನೆಯ ಮೂಲಕ ಈ ಖ್ಯಾತಿಯನ್ನು ಗಳಿಸಿದೆ. ತನ್ನ ಉತ್ಪನ್ನಗಳ ಪರಿಣಾಮಕಾರಿತ್ವವನ್ನು ಪರೀಕ್ಷಿಸಲು, ಕಂಪನಿಯು ಅಕೋ ನಗರದ ಸಂಶೋಧನಾ ಸೌಲಭ್ಯದಲ್ಲಿ ವಿವಿಧ ಕೀಟ ಪ್ರಭೇದಗಳನ್ನು ಬಳಸುತ್ತದೆ.
ಇಂದೋರ್ನಲ್ಲಿ ವಿಷಾಯುಕ್ತ ಆಹಾರ ಸೇವನೆಯ ಪರಿಣಾಮವಾಗಿ 200ಕ್ಕೂ ಹೆಚ್ಚು ಗಿಳಿಗಳು ಸಾವುಗೊಂಡ ಘಟನೆ ವರದಿಯಾಗಿದ್ದು, ಪರಿಸರ ಮತ್ತು ಪರಿಸರ ರಕ್ಷಣಾ ತಜ್ಞರ ಗಮನ ಸೆಳೆದಿದೆ. ಈ ಘಟನೆ ಕುರಿತು ಎಚ್ಚರಿಕೆ ವಹಿಸಬೇಕು ಸಂಪೂರ್ಣ ಮಾಹಿತಿಯನ್ನು ಪಡೆಯಿರಿ.
ಮೆಕ್ಸಿಕೋದಲ್ಲಿ ಭಾರೀ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.5 ತೀವ್ರತೆ ದಾಖಲಾಗಿದೆ. ಪ್ರವಾಸಿಗರು ಮತ್ತು ನಾಗರಿಕರ ಎಚ್ಚರಿಕೆ ಕುರಿತ ಸಂಪೂರ್ಣ ಮಾಹಿತಿಯನ್ನು ಜನರು ತಕ್ಷಣ ಸುರಕ್ಷಿತ ಸ್ಥಳಕ್ಕೆ ತೆರಳಲು ಹಾಗೂ ಸರ್ಕಾರದ ಸೂಚನೆಗಳನ್ನು ಅನುಸರಿಸಲು ವಿನಂತಿಸಲಾಗಿದೆ.
ನಗರವನ್ನು ಮತ್ತಷ್ಟು ಸ್ಮಾರ್ಟ್ ಆಗಿಸುವ ಜೊತೆಗೆ ನೈರ್ಮಲ್ಯ ಸಮಸ್ಯೆಗಳನ್ನು ಪರಿಹರಿಸುವ ಕ್ರಮಗಳ ಕುರಿತು ಸಿಎಂ ರೇವಂತ್ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
© H16news.online . All Rights Reserved. Designed by H16news.online