1 articles found
ರಾಷ್ಟ್ರೀಯ ಶಿಕ್ಷಣ ನೀತಿ (NEP) ವಿರುದ್ಧ ತಮಿಳುನಾಡು ನಡೆಸುತ್ತಿರುವ ಹೋರಾಟಕ್ಕೆ ಕರ್ನಾಟಕವು ಬೆಂಬಲ ನೀಡಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.NEP ರಾಜ್ಯಗಳ ಶಿಕ್ಷಣ ಸ್ವಾಯತ್ತತೆ ಭಾಷಾ ಹಕ್ಕುಗಳು ಮತ್ತು ಸಂವಿಧಾನಾತ್ಮಕ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದ್ದು ರಾಜ್ಯಮಟ್ಟದಲ್ಲಿ ಹೋರಾಟ ತೀವ್ರಗೊಳ್ಳಲಿದೆ ಎಂಬ ಸಂದೇಶವನ್ನು ನೀಡಿದ್ದಾರೆ.
© H16news.online . All Rights Reserved. Designed by H16news.online