1 articles found
ಉಡುಪಿ ಜಿಲ್ಲೆಯಲ್ಲಿ ಕೇಸರಿ ಧ್ವಜ ವಿವಾದ ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಈ ವಿವಾದ ಮಧ್ಯೆ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಉಡುಪಿ ಜಿಲ್ಲಾಧಿಕಾರಿಯ ಬೆಂಬಲಕ್ಕೆ ನಿಂತಿದ್ದಾರೆ. ಕಾನೂನು ಹಾಗೂ ಸಂವಿಧಾನದ ಪ್ರಕಾರವೇ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಹೇಳುವ ಹೇಳಿದ ಸಚಿವೆ, ಧ್ವಜ ವಿಚಾರಕ್ಕೆ ರಾಜಕೀಯ ಬಣ್ಣ ನೀಡಬೇಡಿ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ. ಈ ವಿಚಾರದಲ್ಲಿ ಅವರು ಹೇಳಿದ್ದೇನು? ಬಿಸಿ ಬೆಂಬಲಕ್ಕೆ ಕಾರಣವೇನು? ಸಂಪೂರ್ಣ ವಿವರ ಇಲ್ಲಿದೆ ನೋಡಿ...
© H16news.online . All Rights Reserved. Designed by H16news.online