6 articles found
ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ ನೀವು, ನಿಮ್ಮ ಸರಕಾರದ ವಿರುದ್ಧ 80% ಆರೋಪಗಳಿವೆ. ಕಾಂಟ್ರಾಕ್ಟ್ ಗಳೇ ನಿಮ್ಮ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದರು.
ಕರ್ನಾಟಕ ಮುಖ್ಯಮಂತ್ರಿ ಘೋಷಣೆಯಂತೆ ಮುಂದಿನ ಬಜೆಟ್ ನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ "ಮಹಾತ್ಮ ಗಾಂಧಿ"ಹೆಸರು ನೀಡುವ ಯೋಜನೆ ರೂಪಿಸಲಾಗಿದೆ. ಈ ಘೋಷಣೆಯ ಉದ್ದೇಶ ಗ್ರಾಮೀಣ ಅಭಿವೃದ್ಧಿ, ತಳಿ ಆಡಳಿತಕ್ಕೆ ಪ್ರಾಮುಖ್ಯತೆ ನೀಡುವುದು ಹಾಗೂ ಮಹಾತ್ಮ ಗಾಂಧಿಯ ತತ್ವಗಳನ್ನು ಮರಿಸುವುದು ಎಂದು ಸರಕಾರ ಹೇಳಿದೆ.
ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಮತ್ತು ಬಿಜೆಪಿ ವಿರುದ್ಧ ಕಟು ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ಇಬ್ಬರೂ ಬಹುಮತ ಬರೋದಿಲ್ಲ ಒಂದು ವೇಳೆ ಬಹುಮತ ಬಂದರು ಜೆಡಿಎಸ್ ಗೆ ಅಧಿಕಾರ ನೀಡುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಕುಪ್ಯಾ ಗ್ರಾಮದಲ್ಲಿ ಕಾಮಗಾರಿಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ಮಾತನಾಡುವಾಗ ನಾನು ಜೀವ ಇರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ ಎಂದು ಸಿದ್ದರಾಮಯ್ಯನವರು ಹೇಳಿದರು.
ಸಿದ್ದರಾಮಯ್ಯರವರು ಮಹಾತ್ಮ ಗಾಂಧಿಯಂದರೆ ಬಿಜೆಪಿಗೆ ಅಲರ್ಜಿ ಎನ್ನುವ ಮೂಲಕ ನರೇಗಾ ಬಚಾವೋ ಆಂದೋಲನ ಜನಾಂದೋಲನವಾಗಬೇಕೆಂದು ಸಿದ್ದರಾಮಯ್ಯರವರು ಹೇಳಿದ್ದಾರೆ.
ಬಿಜೆಪಿ ಬಳ್ಳಾರಿಯಿಂದ ಪಾದಯಾತ್ರೆ ಮಾಡುವ ಕುರಿತಾಗಿ ಇಂದು ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯರವರು ಹೇಳಿದ್ದಾರೆ.
© H16news.online . All Rights Reserved. Designed by H16news.online