1 articles found
ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಶಿಕ್ಷಣ ಇಲಾಖೆ ಹೊಸ ಗೈಡ್ ಲೈನ್ಸ್ ಪ್ರಕಟಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಮತ್ತು ಪರೀಕ್ಷಾ ಫಲಿತಾಂಶ ಸುಧಾರಣೆಯ ಉದ್ದೇಶದಿಂದ ಈ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಪರೀಕ್ಷಾ ಸಿದ್ಧತೆಯಲ್ಲಿ ಶಿಸ್ತು, ಸಮಯಪಾಲನೆ ಹಾಗೂ ಪಠ್ಯ ಪುನರವಲೋಕನಕ್ಕೆ ಹೆಚ್ಚಿನ ಒತ್ತು ನೀಡುವಂತೆ ವಿದ್ಯಾರ್ಥಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ.
© H16news.online . All Rights Reserved. Designed by H16news.online