8 articles found
ಇದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಬಜೆಟ್ ನಲ್ಲಿ ಸಾಂಪ್ರದಾಯಿಕ ವಿಷಯದ ಮತ್ತು ಆಯುರ್ವೇದ ಸಂಶೋಧನೆಗೆ ಮಹತ್ವದ ಉದ್ದೇಶನ ದೊರೆತಿದೆ. ದೇಶಾದ್ಯಂತ ಮೂರು ಹೊಸ ಅಖಿಲ ಭಾರತ ಆಯುರ್ವೇದ ಸಂಸ್ಥೆಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಮಂಡಿಸಿದ ಐತಿಹಾಸಿಕ ಕೇಂದ್ರ ಬಜೆಟ್ ದೇಶದ 140 ಕೋಟಿ ನಾಗರಿಕರ ಆಕಾಂಕ್ಷಿಗಳನ್ನು ಪ್ರತಿಬಿಂಬಿಸುತ್ತದೆ. ಭಾರತವನ್ನು ಸಬಲ ಆರ್ಥಿಕ ಶಕ್ತಿ ಕೇಂದ್ರವನ್ನಾಗಿ ರೂಪಿಸಲು ಮಾರ್ಗಸೂಚಿ.
ಕೇಂದ್ರ ಬಜೆಟ್ ೨೦೨೬ರ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶನಿವಾರ ಪೋಸ್ಟ್ ಮಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಬಜೆಟ್ 2026 : ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಶ್ರೀಗಂಧದ ಕೃಷಿ ಮತ್ತು ಭಾರತ್-ವಿಸ್ತಾರ್ AI ತಂತ್ರಜ್ಞಾನದಲ್ಲಿ ಹೂಡಿಕೆ.
ಇತಿಹಾಸ ಬರೆದ ಸೀತಾರಾಮನ್: ಸತತ 9ನೇ ಬಜೆಟ್ ಮಂಡಿಸುತ್ತಿರುವ ಸಚಿವೆ. ಭಾರತದ ಹಣಕಾಸು ಕ್ಷೇತ್ರದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರು ಯಾರು ಎಂಬುದರ ಸಂಪೂರ್ಣ ಮಾಹಿತಿ ಮತ್ತು 540 ದಾಖಲೆಗಳನ್ನು ಇಲ್ಲಿ ಓದಿ. 2026 - 27 ವಿವರಗಳು ಮುಖ್ಯ ಘೋಷಣೆಗಳು ತೆರಿಗೆ ಮತ್ತು ವೆಚ್ಚ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ.
ಕೇಂದ್ರ ಬಜೆಟ್ 2026 - 27 ರೈಲ್ವೇ ಪ್ರಯಾಣಕರಿಗೆ ಉತ್ತಮ ಸುದ್ದಿ ನೀಡಲಿದೆ ಹೊಸ ಬಜೆಟ್ ನಲ್ಲಿ ರೈಲು ಟಿಕೆಟ್ಗಳ ಕೈಗೆಟುಕುವ ದರ, ಜಾಗತಿಕ ಮಟ್ಟದ ಸಂಪರ್ಕ ಸುಧಾರಣೆಗಳು ಮತ್ತು ಪ್ರಯಾಣದ ಭದ್ರತೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಒದಗಿಸುವ ಯೋಜನೆಗಳು ಸಂಭಾವಿಸಲಾಗಿದೆ. ಬಜೆಟ್ ನಿರ್ಧಾರಗಳು ರೈಲ್ವೆ ಸೇವೆಯನ್ನು ಸುರಕ್ಷಿತ ಸುಲಭ ಮತ್ತು ಎಫೆಕ್ಟಿವ್ ಮಾಡಲು ಗಮನಹರಿಸಿದು ದೀರ್ಘ ದೂರ ಹಾಗೂ ಸ್ಥಳೀಯ ಪ್ರಯಾಣಿಕರಿಗೂ ಪ್ರಯೋಜನಕಾರಿ ಯಾಗಲಿದೆ.
ಸಿಎಂ ಸಿದ್ದರಾಮಯ್ಯರವರು ರಾಜ್ಯದ ೨೦೨೬-೨೭ನೇ ಸಾಲಿನ ಬಜೆಟ್ ಮಂಡನೆಯನ್ನು ಮಾರ್ಚ್ ಮೊದಲ ವಾರದಲ್ಲಿ ಮಾಡುವ ಸಾಧ್ಯತೆ ಹೆಚ್ಚಾಗಿದೆ ಮತ್ತು ಹೊಸ ಮೂರು ದೊಡ್ಡ ಆರ್ಥಿಕ ಹೊರೆ, ಕಾಂಗ್ರೆಸ್ ಗೆ ನುಂಗಲಾರದ ಬಿಸಿತುಪ್ಪವಾಗಿದೆ.
© H16news.online . All Rights Reserved. Designed by H16news.online